ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಕಾಂಗ್ರೆಸ್ ಶಾಸಕರು ಹಾಗೂ ಸಚಿವ ನಡುವೆ ಹೊಂದಾಣಿಕೆ ಇಲ್ಲ. ಈ ಸಂಬಂಧ ಶಾಸಕರೇ ಕೆಲ ಸಚಿವರ ಮೇಲೆ ಸಿಎಂ ಸಿದ್ದರಾಮಯ್ಯಗೆ ದೂರು ನೀಡಿದ್ದರು. ಸಚಿವರು ಕೈಗೆ ಸಿಗಲ್ಲ. ಫೋನ್ ಮಾಡಿದ್ರೆ ರಿಸಿವ್ ಮಾಡಲ್ಲ ಅಂತೆಲ್ಲಾ ಆರೋಪಗಳನ್ನು ಮಾಡಿದ್ದಾರೆ. ಇದರ ಬೆನ್ನಲ್ಲೇ ಇದಕ್ಕೆ ಪೂರಕವೆಂಬಂತೆ ಉತ್ತರ ಕನ್ನಡ ಜಿಲ್ಲಾ ಕೆಡಿಪಿ ಸಭೆಯಲ್ಲಿ ಸಚಿವ ಮಾಂಕಾಳ್ ವೈದ್ಯ ವಿರುದ್ಧದವೇ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗರಂ ಆಗಿದ್ದು, ಕೋಪಗೊಂಡು ಕೆಡಿಪಿ ಸಭೆಯಿಂದಲೇ ಹೊರ ನಡೆದಿದ್ದಾರೆ.
ಕಾರವಾರ, (ಮಾರ್ಚ್ 02): ಕಾಂಗ್ರೆಸ್ ಶಾಸಕರು ಹಾಗೂ ಸಚಿವ ನಡುವೆ ಹೊಂದಾಣಿಕೆ ಇಲ್ಲ. ಈ ಸಂಬಂಧ ಶಾಸಕರೇ ಕೆಲ ಸಚಿವರ ಮೇಲೆ ಸಿಎಂ ಸಿದ್ದರಾಮಯ್ಯಗೆ ದೂರು ನೀಡಿದ್ದರು. ಸಚಿವರು ಕೈಗೆ ಸಿಗಲ್ಲ. ಫೋನ್ ಮಾಡಿದ್ರೆ ರಿಸಿವ್ ಮಾಡಲ್ಲ ಅಂತೆಲ್ಲಾ ಆರೋಪಗಳನ್ನು ಮಾಡಿದ್ದಾರೆ. ಇದರ ಬೆನ್ನಲ್ಲೇ ಇದಕ್ಕೆ ಪೂರಕವೆಂಬಂತೆ ಉತ್ತರ ಕನ್ನಡ ಜಿಲ್ಲಾ ಕೆಡಿಪಿ ಸಭೆಯಲ್ಲಿ ಸಚಿವ ಮಾಂಕಾಳ್ ವೈದ್ಯ ವಿರುದ್ಧದವೇ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗರಂ ಆಗಿದ್ದು, ಕೋಪಗೊಂಡು ಕೆಡಿಪಿ ಸಭೆಯಿಂದಲೇ ಹೊರ ನಡೆದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
