TD Rajegowda MLA: ದತ್ತಪೀಠ ಹೋರಾಟ, ಅಯೋಧ್ಯೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕನಿಂದ ಕ್ಷಮೆಯಾಚನೆ
ಶಿರಡಿ ಸಾಯಿಬಾಬಾರ ದರ್ಶನ ಪಡೆಯಲು ಕುಂಟುಂಬಸಮೇತ ಹೋಗಿರುವ ಶಾಸಕರು ಅಲ್ಲಿಂದಲೇ ಒಂದು ವಿಡಿಯೋವನ್ನು ಬಿಡುಗಡೆ ಮಾಡಿ ತಮ್ಮ ಹೇಳಿಕೆಗಳಿಗೆ ಕ್ಷಮೆ ಯಾಚಿಸಿದ್ದಾರೆ.
ಸೂಕ್ಷ್ಮ ಸಂಗತಿಗಳ ಬಗ್ಗೆ ಹಗುರವಾಗಿ ಮಾತಾಡುವುದು ನಂತರ ಅದಕ್ಕೆ ವ್ಯಾಪಕ ಪ್ರತಿರೋಧ ವ್ಯಕ್ತವಾದಾಗ ಬಹಿರಂಗವಾಗು ಕ್ಷಮೆಯಾಚಿಸುವುದು ನಮ್ಮ ರಾಜಕಾರಣಿಗಳಿಗೆ ಹೊಸದೇನೂ ಅಲ್ಲ ಮಾರಾಯ್ರೇ. ಶೃಂಗೇರಿ ಶಾಸಕ ಟಿಡಿ ರಾಜೇಗೌಡ (TD Rajegowda) ಅವರು ಅಯೋಧ್ಯೆ (Ayodhya) ಮತ್ತು ದತ್ತಪೀಠ (Dattapeetha) ಹೋರಾಟದ ಬಗ್ಗೆ ಆಡಿದ ಮಾತುಗಳು ವಿವಾದವನ್ನು ಸೃಷ್ಟಿಸಿದ್ದು ನಿಮಗೆ ಗೊತ್ತಿದೆ. ಅವರ ಹೇಳಿಕೆ ವಿರುದ್ಧ ಅಕ್ರೋಷ ವ್ಯಕ್ತಪಡಿಸಿದ್ದ ಹಿಂದೂ ಸಂಘಟನೆಗಳು ಶಾಸಕರು ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದವು. ಶಿರಡಿ ಸಾಯಿಬಾಬಾರ ದರ್ಶನ ಪಡೆಯಲು ಕುಂಟುಂಬಸಮೇತ ಹೋಗಿರುವ ಶಾಸಕರು ಅಲ್ಲಿಂದಲೇ ಒಂದು ವಿಡಿಯೋವನ್ನು ಬಿಡುಗಡೆ ಮಾಡಿ ತಮ್ಮ ಹೇಳಿಕೆಗಳಿಗೆ ಕ್ಷಮೆ ಯಾಚಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Published on: Jan 25, 2023 11:27 AM
Follow Us
Latest Videos
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್

