AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ ಬೆಡ್​ ಸಿಗದೆ ಶಾಸಕ ಜಮೀರ್ ಆಪ್ತನ ಸಾವು

[lazy-load-videos-and-sticky-control id=”SFVSE06HHWk”] ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಆಸ್ಪತ್ರೆಯಲ್ಲಿ ಬೆಡ್​ ಸಿಗದೆ ಸಾಯುವವರ ಸಂಖ್ಯೆ ದಿನೇ ದಿನೇ ಏರುತ್ತಲೆ ಇದೆ. ನಗರದ ರಾಯಪುರ ವಾರ್ಡ್​ನ ಕಾಂಗ್ರೆಸ್ ಮುಖಂಡರಾದ ನಜೀರ್ ಅಹಮದ್ ಅವರು ಸಾವನ್ನಪ್ಪಿದ್ದಾರೆ. ನಜೀರ್ ಅಹಮದ್, ಶಾಸಕ ಜಮೀರ್ ಅಹಮದ್ ಅವರ ಆಪ್ತರಾಗಿದ್ದು ತೀವ್ರ ಉಸಿರಾಟ ಸಮಸ್ಯೆಯಿಂದ ಬೃಂದಾವನ ಆಸ್ಪತ್ರೆಗೆ ತೆರಳಿದ್ದಾರೆ. ಬೃಂದಾವನ ಆಸ್ಪತ್ರೆಯಲ್ಲಿ ಸ್ವಾಬ್ ಪರೀಕ್ಷೆ ಮಾತ್ರ ತೆಗೆದುಕೊಂಡ ಆಸ್ಪತ್ರೆಯ ಸಿಬ್ಬಂದಿ, ನಜೀರ್ ಅಹಮದ್ ಅವರನ್ನು ವಾಪಸ್ ಕಳಿಸಿದ್ದಾರೆ. ಅಲ್ಲಿಂದ ಲೀಲಾವತಿ ಆಸ್ಪತ್ರೆಗೆ ಹೋದ […]

ಆಸ್ಪತ್ರೆಯಲ್ಲಿ ಬೆಡ್​ ಸಿಗದೆ ಶಾಸಕ ಜಮೀರ್ ಆಪ್ತನ  ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 10, 2020 | 6:26 PM

Share

[lazy-load-videos-and-sticky-control id=”SFVSE06HHWk”]

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಆಸ್ಪತ್ರೆಯಲ್ಲಿ ಬೆಡ್​ ಸಿಗದೆ ಸಾಯುವವರ ಸಂಖ್ಯೆ ದಿನೇ ದಿನೇ ಏರುತ್ತಲೆ ಇದೆ. ನಗರದ ರಾಯಪುರ ವಾರ್ಡ್​ನ ಕಾಂಗ್ರೆಸ್ ಮುಖಂಡರಾದ ನಜೀರ್ ಅಹಮದ್ ಅವರು ಸಾವನ್ನಪ್ಪಿದ್ದಾರೆ. ನಜೀರ್ ಅಹಮದ್, ಶಾಸಕ ಜಮೀರ್ ಅಹಮದ್ ಅವರ ಆಪ್ತರಾಗಿದ್ದು ತೀವ್ರ ಉಸಿರಾಟ ಸಮಸ್ಯೆಯಿಂದ ಬೃಂದಾವನ ಆಸ್ಪತ್ರೆಗೆ ತೆರಳಿದ್ದಾರೆ. ಬೃಂದಾವನ ಆಸ್ಪತ್ರೆಯಲ್ಲಿ ಸ್ವಾಬ್ ಪರೀಕ್ಷೆ ಮಾತ್ರ ತೆಗೆದುಕೊಂಡ ಆಸ್ಪತ್ರೆಯ ಸಿಬ್ಬಂದಿ, ನಜೀರ್ ಅಹಮದ್ ಅವರನ್ನು ವಾಪಸ್ ಕಳಿಸಿದ್ದಾರೆ.

ಅಲ್ಲಿಂದ ಲೀಲಾವತಿ ಆಸ್ಪತ್ರೆಗೆ ಹೋದ ನಜೀರ್ ಅಹಮದ್​, ICU ಸಿಗುವಷ್ಟರಲ್ಲೇ ಕೊನೆಯುಸಿರೆಳೆದಿದ್ದಾರೆ. ನಿನ್ನೆ ನಜೀರ್ ಅವರ ಸ್ವಾಬ್ ರಿಪೋರ್ಟ್ ಪಾಸಿಟಿವ್ ಬಂದಿದ್ದು, ಉಸಿರಾಟದ ಸಮಸ್ಯೆ ಬಿಟ್ಟು ಬೇರೆ ಯಾವುದೇ ಸಮಸ್ಯೆ ಇರಲಿಲ್ಲ. ಬೃಂದಾವನ ಆಸ್ಪತ್ರೆಯಲ್ಲೇ ಕೂಡಲೇ ಚಿಕಿತ್ಸೆಗೆ ಒಳಪಡಿಸಿದ್ದರೆ ಬದುಕುವ ಸಾಧ್ಯತೆ ಹೆಚ್ಚಿತ್ತೆಂದು ಕುಟುಂಬದವರು ಆರೋಪ ಮಾಡಿದ್ದಾರೆ.

Published On - 4:03 pm, Fri, 10 July 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ