AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ ಬೆಡ್​ ಸಿಗದೆ ಶಾಸಕ ಜಮೀರ್ ಆಪ್ತನ ಸಾವು

[lazy-load-videos-and-sticky-control id=”SFVSE06HHWk”] ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಆಸ್ಪತ್ರೆಯಲ್ಲಿ ಬೆಡ್​ ಸಿಗದೆ ಸಾಯುವವರ ಸಂಖ್ಯೆ ದಿನೇ ದಿನೇ ಏರುತ್ತಲೆ ಇದೆ. ನಗರದ ರಾಯಪುರ ವಾರ್ಡ್​ನ ಕಾಂಗ್ರೆಸ್ ಮುಖಂಡರಾದ ನಜೀರ್ ಅಹಮದ್ ಅವರು ಸಾವನ್ನಪ್ಪಿದ್ದಾರೆ. ನಜೀರ್ ಅಹಮದ್, ಶಾಸಕ ಜಮೀರ್ ಅಹಮದ್ ಅವರ ಆಪ್ತರಾಗಿದ್ದು ತೀವ್ರ ಉಸಿರಾಟ ಸಮಸ್ಯೆಯಿಂದ ಬೃಂದಾವನ ಆಸ್ಪತ್ರೆಗೆ ತೆರಳಿದ್ದಾರೆ. ಬೃಂದಾವನ ಆಸ್ಪತ್ರೆಯಲ್ಲಿ ಸ್ವಾಬ್ ಪರೀಕ್ಷೆ ಮಾತ್ರ ತೆಗೆದುಕೊಂಡ ಆಸ್ಪತ್ರೆಯ ಸಿಬ್ಬಂದಿ, ನಜೀರ್ ಅಹಮದ್ ಅವರನ್ನು ವಾಪಸ್ ಕಳಿಸಿದ್ದಾರೆ. ಅಲ್ಲಿಂದ ಲೀಲಾವತಿ ಆಸ್ಪತ್ರೆಗೆ ಹೋದ […]

ಆಸ್ಪತ್ರೆಯಲ್ಲಿ ಬೆಡ್​ ಸಿಗದೆ ಶಾಸಕ ಜಮೀರ್ ಆಪ್ತನ  ಸಾವು
ಸಾಧು ಶ್ರೀನಾಥ್​
| Edited By: |

Updated on:Jul 10, 2020 | 6:26 PM

Share

[lazy-load-videos-and-sticky-control id=”SFVSE06HHWk”]

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಆಸ್ಪತ್ರೆಯಲ್ಲಿ ಬೆಡ್​ ಸಿಗದೆ ಸಾಯುವವರ ಸಂಖ್ಯೆ ದಿನೇ ದಿನೇ ಏರುತ್ತಲೆ ಇದೆ. ನಗರದ ರಾಯಪುರ ವಾರ್ಡ್​ನ ಕಾಂಗ್ರೆಸ್ ಮುಖಂಡರಾದ ನಜೀರ್ ಅಹಮದ್ ಅವರು ಸಾವನ್ನಪ್ಪಿದ್ದಾರೆ. ನಜೀರ್ ಅಹಮದ್, ಶಾಸಕ ಜಮೀರ್ ಅಹಮದ್ ಅವರ ಆಪ್ತರಾಗಿದ್ದು ತೀವ್ರ ಉಸಿರಾಟ ಸಮಸ್ಯೆಯಿಂದ ಬೃಂದಾವನ ಆಸ್ಪತ್ರೆಗೆ ತೆರಳಿದ್ದಾರೆ. ಬೃಂದಾವನ ಆಸ್ಪತ್ರೆಯಲ್ಲಿ ಸ್ವಾಬ್ ಪರೀಕ್ಷೆ ಮಾತ್ರ ತೆಗೆದುಕೊಂಡ ಆಸ್ಪತ್ರೆಯ ಸಿಬ್ಬಂದಿ, ನಜೀರ್ ಅಹಮದ್ ಅವರನ್ನು ವಾಪಸ್ ಕಳಿಸಿದ್ದಾರೆ.

ಅಲ್ಲಿಂದ ಲೀಲಾವತಿ ಆಸ್ಪತ್ರೆಗೆ ಹೋದ ನಜೀರ್ ಅಹಮದ್​, ICU ಸಿಗುವಷ್ಟರಲ್ಲೇ ಕೊನೆಯುಸಿರೆಳೆದಿದ್ದಾರೆ. ನಿನ್ನೆ ನಜೀರ್ ಅವರ ಸ್ವಾಬ್ ರಿಪೋರ್ಟ್ ಪಾಸಿಟಿವ್ ಬಂದಿದ್ದು, ಉಸಿರಾಟದ ಸಮಸ್ಯೆ ಬಿಟ್ಟು ಬೇರೆ ಯಾವುದೇ ಸಮಸ್ಯೆ ಇರಲಿಲ್ಲ. ಬೃಂದಾವನ ಆಸ್ಪತ್ರೆಯಲ್ಲೇ ಕೂಡಲೇ ಚಿಕಿತ್ಸೆಗೆ ಒಳಪಡಿಸಿದ್ದರೆ ಬದುಕುವ ಸಾಧ್ಯತೆ ಹೆಚ್ಚಿತ್ತೆಂದು ಕುಟುಂಬದವರು ಆರೋಪ ಮಾಡಿದ್ದಾರೆ.

Published On - 4:03 pm, Fri, 10 July 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!