ತಮ್ಮ ರಾಜಕೀಯ ಗುರು ದೇವೇಗೌಡರು ಅಂತ ಹೇಳಿದರು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್!
ಜಮೀರ್ ಹೇಳಿಕೆಗೆ ಅವರ ಈಗಿನ ಗುರು ಸಿದ್ದರಾಮಯ್ಯ ಹೇಗೆ ಪ್ರತಿಕ್ರಿಯಿಸುತ್ತಾರೆ ಅನ್ನೋದು ಕುತೂಹಲಕಾರಿ ವಿಷಯವಾಗಿದೆ.
ಹಾವೇರಿ: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ (Zameer Ahmed) ಏನೇನೋ ಬಡಬಡಿಸಲಾರಂಭಿಸಿದ್ದಾರೆ ಮಾರಾಯ್ರೇ. ಆದಿ ಚುಂಚನಗಿರಿ ಮಠದಲ್ಲಿ ತಾನು ಬೆಳೆದಿದ್ದು ಅಂತ ಒಂದು ಕಡೆ ಹೇಳಿದರೆ, ಹಾವೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತಾಡಿದ ಅವರು ತಮ್ಮ ರಾಜಕೀಯ ಗುರು ಹೆಚ್ ಡಿ ದೇವೇಗೌಡರು (HD Devegowda) ಅಂತ ಹೇಳಿದ್ದಾರೆ. ಜಮೀರ್ ಹೇಳಿಕೆಗೆ ಅವರ ಈಗಿನ ಗುರು ಸಿದ್ದರಾಮಯ್ಯ (Siddaramaiah) ಹೇಗೆ ಪ್ರತಿಕ್ರಿಯಿಸುತ್ತಾರೆ ಅನ್ನೋದು ಕುತೂಹಲಕಾರಿ ವಿಷಯವಾಗಿದೆ.
Latest Videos
ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್ಗೆ ಬಂದ ಹೆಂಡತಿ
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ

