Anti-Conversion Bill: ವಚನದ ಮೂಲಕ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟ ಎಂಎಲ್ಸಿ ಸಿಎಂ ಇಬ್ರಾಹಿಂ
ಪಕ್ಷಾಂತರ ಮಸೂದೆಯನ್ನ ಜಾರಿಗೆ ತನ್ನಿ. ವಿಡಿಯೋಗೆ ಯಾಕೆ ಸ್ಟೇ ತಂದ್ರು. ಸಿಎಂ ಇದಕ್ಕೆ ಉತ್ತರ ಕೊಡ್ತಾರಾ? ಸಮಾಜದಲ್ಲಿ ದ್ವೇಶವನ್ನ ಹೆಚ್ಚು ಮಾಡ್ತಿದ್ದಾರೆ. ಮುಸಲ್ಮಾನರಾದರೂ ಅವರು ಭಾರತೀಯರು ಮುಸಲ್ಮಾನರಾದ ಮಾತ್ರಕ್ಕ ಪಾಕಿಸ್ತಾನಕ್ಕೆ ಹೋಗಬೇಕಾ ಎಂದು ಎಂಎಲ್ಸಿ ಸಿಎಂ ಇಬ್ರಾಹಿಂ ಪ್ರಶ್ನಿಸಿದ್ದಾರೆ.
ಬೆಳಗಾವಿ: ಮತಾಂತರ ನಿಷೇಧ ಬದಲು ಪಕ್ಷಾಂತರ ನಿಷೇಧ ಮಸೂದೆ ತನ್ನಿ ಎಂದು ಬೆಳಗಾವಿಯಲ್ಲಿ ಟಿವಿ9ಗೆ ಎಂಎಲ್ಸಿ ಸಿ.ಎಂ.ಇಬ್ರಾಹಿಂ ಹೇಳಿಕೆ ನೀಡಿದ್ದಾರೆ. ಜೊತೆಗೆ ಮುಸಲ್ಮಾನರಾದರೂ ಅವರು ಭಾರತೀಯರಲ್ಲವೇ, ಮುಸಲ್ಮಾನರಾದ ಮಾತ್ರಕ್ಕ ಪಾಕಿಸ್ತಾನಕ್ಕೆ ಹೋಗಬೇಕಾ. ನಮ್ಮ ಸರ್ಕಾರ ಬಂದರೆ ಹಲವು ಕಾಯ್ದೆ ಹಿಂಪಡೆಯುತ್ತೇವೆ ಎಂದು ತಿಳಿಸಿದ್ದಾರೆ.
ಪಕ್ಷಾಂತರ ಮಸೂದೆಯನ್ನ ಜಾರಿಗೆ ತನ್ನಿ. ವಿಡಿಯೋಗೆ ಯಾಕೆ ಸ್ಟೇ ತಂದ್ರು. ಸಿಎಂ ಇದಕ್ಕೆ ಉತ್ತರ ಕೊಡ್ತಾರಾ? ಸಮಾಜದಲ್ಲಿ ದ್ವೇಶವನ್ನ ಹೆಚ್ಚು ಮಾಡ್ತಿದ್ದಾರೆ. ಮುಸಲ್ಮಾನರಾದರೂ ಅವರು ಭಾರತೀಯರು ಮುಸಲ್ಮಾನರಾದ ಮಾತ್ರಕ್ಕ ಪಾಕಿಸ್ತಾನಕ್ಕೆ ಹೋಗಬೇಕಾ ಎಂದು ಎಂಎಲ್ಸಿ ಸಿಎಂ ಇಬ್ರಾಹಿಂ ಪ್ರಶ್ನಿಸಿದ್ದಾರೆ.
Follow Us
Latest Videos
ಮುದ್ದಾದ ಮಗಳಿದ್ರೂ ಅವ್ನೇ ಬೇಕೆಂದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್ ಸರ್ಕ್ಯೂಟ್ಗೆ ಸಿಲಿಂಡರ್ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ

