Anti-Conversion Bill: ವಚನದ ಮೂಲಕ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟ ಎಂಎಲ್ಸಿ ಸಿಎಂ ಇಬ್ರಾಹಿಂ
ಪಕ್ಷಾಂತರ ಮಸೂದೆಯನ್ನ ಜಾರಿಗೆ ತನ್ನಿ. ವಿಡಿಯೋಗೆ ಯಾಕೆ ಸ್ಟೇ ತಂದ್ರು. ಸಿಎಂ ಇದಕ್ಕೆ ಉತ್ತರ ಕೊಡ್ತಾರಾ? ಸಮಾಜದಲ್ಲಿ ದ್ವೇಶವನ್ನ ಹೆಚ್ಚು ಮಾಡ್ತಿದ್ದಾರೆ. ಮುಸಲ್ಮಾನರಾದರೂ ಅವರು ಭಾರತೀಯರು ಮುಸಲ್ಮಾನರಾದ ಮಾತ್ರಕ್ಕ ಪಾಕಿಸ್ತಾನಕ್ಕೆ ಹೋಗಬೇಕಾ ಎಂದು ಎಂಎಲ್ಸಿ ಸಿಎಂ ಇಬ್ರಾಹಿಂ ಪ್ರಶ್ನಿಸಿದ್ದಾರೆ.
ಬೆಳಗಾವಿ: ಮತಾಂತರ ನಿಷೇಧ ಬದಲು ಪಕ್ಷಾಂತರ ನಿಷೇಧ ಮಸೂದೆ ತನ್ನಿ ಎಂದು ಬೆಳಗಾವಿಯಲ್ಲಿ ಟಿವಿ9ಗೆ ಎಂಎಲ್ಸಿ ಸಿ.ಎಂ.ಇಬ್ರಾಹಿಂ ಹೇಳಿಕೆ ನೀಡಿದ್ದಾರೆ. ಜೊತೆಗೆ ಮುಸಲ್ಮಾನರಾದರೂ ಅವರು ಭಾರತೀಯರಲ್ಲವೇ, ಮುಸಲ್ಮಾನರಾದ ಮಾತ್ರಕ್ಕ ಪಾಕಿಸ್ತಾನಕ್ಕೆ ಹೋಗಬೇಕಾ. ನಮ್ಮ ಸರ್ಕಾರ ಬಂದರೆ ಹಲವು ಕಾಯ್ದೆ ಹಿಂಪಡೆಯುತ್ತೇವೆ ಎಂದು ತಿಳಿಸಿದ್ದಾರೆ.
ಪಕ್ಷಾಂತರ ಮಸೂದೆಯನ್ನ ಜಾರಿಗೆ ತನ್ನಿ. ವಿಡಿಯೋಗೆ ಯಾಕೆ ಸ್ಟೇ ತಂದ್ರು. ಸಿಎಂ ಇದಕ್ಕೆ ಉತ್ತರ ಕೊಡ್ತಾರಾ? ಸಮಾಜದಲ್ಲಿ ದ್ವೇಶವನ್ನ ಹೆಚ್ಚು ಮಾಡ್ತಿದ್ದಾರೆ. ಮುಸಲ್ಮಾನರಾದರೂ ಅವರು ಭಾರತೀಯರು ಮುಸಲ್ಮಾನರಾದ ಮಾತ್ರಕ್ಕ ಪಾಕಿಸ್ತಾನಕ್ಕೆ ಹೋಗಬೇಕಾ ಎಂದು ಎಂಎಲ್ಸಿ ಸಿಎಂ ಇಬ್ರಾಹಿಂ ಪ್ರಶ್ನಿಸಿದ್ದಾರೆ.
Follow Us
Latest Videos
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು

