ಕಾಂಗ್ರೆಸ್ ಪಕ್ಷ ಒಂದು ಸಮುದ್ರದಂತೆ ಬರುವವರಿಗೆಲ್ಲ ಸ್ವಾಗತ: ಎಸ್ ಎಸ್ ಮಲ್ಲಿಕಾರ್ಜುನ, ಸಚಿವ

ಅಸಲಿಗೆ ರೇಣುಕಾಚಾರ್ಯ ಕಾಂಗ್ರೆಸ್ ಸೇರ್ತೀನಿ ಅಂತ ಎಲ್ಲೂ ಹೇಳಿಲ್ಲ, ಮನೆಗೆ ಬಂದು ಚಹಾ ಸೇವಿಸಿ ಹೋದವರಿಗೆಲ್ಲ ಪಕ್ಷ ಸೇರುತ್ತಾರೆಂದರೆ ಹೇಗೆ ಅಂತ ಅವರು ಕೇಳಿದರು. ಮುಂದುವರಿದು ಮಾತಾಡಿದ ಮಲ್ಲಿಕಾರ್ಜುನ, ಕಾಂಗ್ರೆಸ್ ಪಕ್ಷಕ್ಕೆ ಲೋಕ ಸಭೆ ಚುನಾವಣೆ ಗೆಲ್ಲಲೇಬೇಕಿದೆ. ಹಾಗಾಗಿ ಬಿಜೆಪಿಯಿಂದ ಬರೋರಿಗೆಲ್ಲ ಸ್ವಾಗತ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಒಂದು ಸಮುದ್ರದಂತೆ ಬರುವವರಿಗೆಲ್ಲ ಸ್ವಾಗತ: ಎಸ್ ಎಸ್ ಮಲ್ಲಿಕಾರ್ಜುನ, ಸಚಿವ
|

Updated on: Sep 05, 2023 | 5:18 PM

ದಾವಣಗೆರೆ: ನಗರದಲ್ಲಿಂದು ಮಾಧ್ಯಮ ಪ್ರತಿನಿಧುಗಳೊಂದಿಗೆ ಮಾತಾಡಿದ ಭೂ ಮತ್ತು ಗಣಿ ಇಲಾಖೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ (SS Mallikarjun) ಬಿಜೆಪಿಯ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ (MP Renukacharya) ಬಗ್ಗೆ ಮೃದು ದೋರಣೆ ಪ್ರದರ್ಶಿಸಿದರು. ರೇಣುಕಾಚಾರ್ಯರನ್ನು ಕಾಂಗ್ರೆಸ್ ಪಕ್ಷಕ್ಕೆ (Congress Party) ಸೇರಿಸಿಕೊಳ್ಳುವುದು ಬೇಡ ಅಂತ ಅವರು ಮೊದಲು ವರಿಷ್ಠರಿಗೆ ಹೇಳಿದ್ದರಂತೆ. ಅವರನ್ನು ಸ್ವಾಗತಿಸುತ್ತೀರಾ ಅಂತ ಇವತ್ತು ಕೇಳಿದ ಪ್ರಶ್ನೆಗೆ ಮಲ್ಲಿಕಾರ್ಜುನ ಬರೋರಿಗೆ ಯಾರು ಬೇಡ ಅನ್ನುತ್ತಾರೆ, ಕಾಂಗ್ರೆಸ್ ಪಕ್ಷ ಒಂದು ಸಮುದ್ರವಿದ್ದಂತೆ, ಹಲವಾರು ಜನ ಬರುತ್ತಾರೆ, ಹಲವಾರು ಜನ ಹೋಗುತ್ತಾರೆ, ಯಾರನ್ನೂ ತಡೆಯಲಾಗಲ್ಲ ಎಂದು ಹೇಳಿದರು. ಅಸಲಿಗೆ ರೇಣುಕಾಚಾರ್ಯ ಕಾಂಗ್ರೆಸ್ ಸೇರ್ತೀನಿ ಅಂತ ಎಲ್ಲೂ ಹೇಳಿಲ್ಲ, ಮನೆಗೆ ಬಂದು ಚಹಾ ಸೇವಿಸಿ ಹೋದವರಿಗೆಲ್ಲ ಪಕ್ಷ ಸೇರುತ್ತಾರೆಂದರೆ ಹೇಗೆ ಅಂತ ಅವರು ಕೇಳಿದರು. ಮುಂದುವರಿದು ಮಾತಾಡಿದ ಮಲ್ಲಿಕಾರ್ಜುನ, ಕಾಂಗ್ರೆಸ್ ಪಕ್ಷಕ್ಕೆ ಲೋಕ ಸಭೆ ಚುನಾವಣೆ ಗೆಲ್ಲಲೇಬೇಕಿದೆ. ಹಾಗಾಗಿ ಬಿಜೆಪಿಯಿಂದ ಬರೋರಿಗೆಲ್ಲ ಸ್ವಾಗತ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow us
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್