ಮಹಿಳೆ ಕೆನ್ನೆಗೆ ಬಾರಿಸಿದ ವಸತಿ ಸಚಿವ ವಿ ಸೋಮಣ್ಣ ವಿರುದ್ಧ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರ ಪ್ರತಿಭಟನೆ
ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಭವನದ ಮುಂದೆ ಧರಣಿ ನಡೆಸಿದ ಕಾರ್ಯಕರ್ತರು ಸೋಮಣ್ಣ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.
ಬೆಂಗಳೂರು: ಕಳೆದ ಶನಿವಾರ ಚಾಮರಾಜನಗರ ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮವೊಂದರಲ್ಲಿ ತಮ್ಮನ್ನು ನಮಸ್ಕರಿಸಿಲು ಬಂದು ಮಹಿಳೆಯೊಬ್ಬರ ಕೆನ್ನೆಗೆ ಹೊಡೆದ ವಸತಿ ಖಾತೆ ಸಚಿವ ವಿ ಸೋಮಣ್ಣ (V Somanna) ಅವರ ವರ್ತನೆ ವಿರುದ್ಧ ಕಾಂಗ್ರೆಸ್ ಪಕ್ಷದ ಮಹಿಳಾ ಕಾರ್ಯಕರ್ತರು (women workers) ರೊಚ್ಚಿಗೆದ್ದು ಸೋಮವಾರ ಪ್ರತಿಭಟನೆ ನಡೆಸಿದರು. ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಭವನದ (Congress Bhavan) ಮುಂದೆ ಧರಣಿ ನಡೆಸಿದ ಕಾರ್ಯಕರ್ತರು ಸೋಮಣ್ಣ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.
Follow Us
Latest Videos
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ

