ಚಿಕ್ಕಬಳ್ಳಾಪುರ: ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
ಗಾಂಧಿ ಜಯಂತಿ ಕಾರ್ಯಕ್ರಮದ ಪೋಸ್ಟರ್ನಲ್ಲಿ ಶಾಸಕ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ ನಡೆದಿದೆ. ಪ್ರದೀಪ್ ಈಶ್ವರ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ಫೋಟೋ ಹಾಕುತ್ತಿಲ್ಲ ಅಂತ ಆಕ್ರೋಶ ವ್ಯಕ್ತವಾಗಿದೆ.
ಚಿಕ್ಕಬಳ್ಳಾಪುರ, ಅ.02: ಇಂದು ಗಾಂಧಿ ಜಯಂತಿ (Gandhi Jayanti) ಹಿನ್ನೆಲೆ ಚಿಕ್ಕಬಳ್ಳಾಪುರ ನಗರದ ನೂತನ ಗಾಂಧಿ ಭವನದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ಕಾರ್ಯಕ್ರಮದ ಪೋಸ್ಟರ್ನಲ್ಲಿ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಫೋಟೋ ಹಾಕಿಲ್ಲ ಎಂದು ಗಲಾಟೆ ನಡೆದಿದೆ. ಪ್ರದೀಪ್ ಈಶ್ವರ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂ ಸಿ ಸುಧಾಕರ್ ಸಮ್ಮುಖದಲ್ಲೇ ಗಲಾಟೆಯಾಗಿದೆ. ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ಫೋಟೋ ಹಾಕುತ್ತಿಲ್ಲ ಅಂತ ಆಕ್ರೋಶ ವ್ಯಕ್ತವಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Follow Us
Latest Videos
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ

