ಶಿವಮೊಗ್ಗದಲ್ಲಿ ಸಿದ್ದರಾಮಯ್ಯನವರಿಗೆ ಹೆಲಿಕಾಪ್ಟರ್ ಹತ್ತಿಸಿದ ಕಾಂಗ್ರೆಸ್ ಕಾರ್ಯಕರ್ತರು!
ಶಿವಮೊಗ್ಗ ಪ್ರವಾಸ ಮುಗಿಸಿಕೊಂಡು ಮಂಡ್ಯದ ಕಡೆ ತೆರಳಲು ತಮ್ಮ ಚಾಪರ್ ಲ್ಯಾಂಡ್ ಆಗಿದ್ದ ಹೆಲಿಪ್ಯಾಡ್ ನತ್ತ ಬಂದಾಗ ಜೈಕಾರ ಕೂಗುತ್ತಾ ಹಿಂಬಾಲಿಸಿದ ಕಾರ್ಯಕರ್ತರು ಅವರಿಗೆ ಹೆಲಿಕಾಪ್ಟರ್ ಹತ್ತಲು ನೆರವಾದರು.
ಶಿವಮೊಗ್ಗ: ನಾವೆಲ್ಲ ರೈಲು ಹತ್ತಿಸಿದರು ಅಂತ ಹೇಳೋದನ್ನು ಕೇಳಿಸಿಕೊಂಡಿದ್ದೇವೆ. ಆದರೆ ಶಿವಮೊಗ್ಗಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನೆಚ್ಚಿನ ನಾಯಕ ಸಿದ್ದರಾಮಯ್ಯನವರನ್ನು (Siddaramaiah) ಹೆಲಿಕಾಪ್ಟರ್ ಹತ್ತಿಸಿದರು! ಮಾಜಿ ಮುಖ್ಯಮಂತ್ರಿಗಳು ಮಂಗಳವಾರ ಬೆಳಗ್ಗೆ ಶಿವಮೊಗ್ಗ (Shivamogga) ಪ್ರವಾಸ ಮುಗಿಸಿಕೊಂಡು ಮಂಡ್ಯದ (Mandya) ಕಡೆ ತೆರಳಲು ತಮ್ಮ ಚಾಪರ್ ಲ್ಯಾಂಡ್ ಆಗಿದ್ದ ಹೆಲಿಪ್ಯಾಡ್ ನತ್ತ ಬಂದಾಗ ಜೈಕಾರ ಕೂಗುತ್ತಾ ಹಿಂಬಾಲಿಸಿದ ಕಾರ್ಯಕರ್ತರು ಅವರಿಗೆ ಹೆಲಿಕಾಪ್ಟರ್ ಹತ್ತಲು ನೆರವಾದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ

