ಮೈಸೂರು ಜನಾಂದೋಲನದಲ್ಲಿ ಮರುಕಳಿಸಿದ ಸಿದ್ದರಾಮೋತ್ಸವದ ಪ್ರಸಂಗ, ವಿಡಿಯೋ ಇಲ್ಲಿದೆ ನೋಡಿ

ದಾವಣಗೆರೆಯಲ್ಲಿ ನಡೆದಿದ್ದ ಸಿದ್ದರಾಮೋತ್ಸವದಲ್ಲಿ ಸಿದ್ದರಾಮಯ್ಯನವರ ಹೆಸರು ಹೇಳುತ್ತಿದ್ದಂತೆಯೇ ಹೇಗೆ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತೋ ಅದೇ ರೀತಿ ಮೈಸೂರು ಜನಾಂದೋಲದಲ್ಲೂ ಮರುಕಳಿಸಿದೆ. ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯನವರ ಹೆಸರು ಹೇಳುತ್ತಿದ್ದಂತೆಯೇ ಜನರು ಕೂಗಾಟ, ಚೀರಾಟ ಮುಗಿಲು ಮುಟ್ಟಿದೆ.

ಮೈಸೂರು ಜನಾಂದೋಲನದಲ್ಲಿ ಮರುಕಳಿಸಿದ ಸಿದ್ದರಾಮೋತ್ಸವದ ಪ್ರಸಂಗ, ವಿಡಿಯೋ ಇಲ್ಲಿದೆ ನೋಡಿ
| Updated By: ರಮೇಶ್ ಬಿ. ಜವಳಗೇರಾ

Updated on: Aug 09, 2024 | 3:19 PM

ಮೈಸೂರು, (ಆಗಸ್ಟ್ 09): ಜೆಡಿಎಸ್​ ಮತ್ತು ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೈಸೂರಿಗೆ ಪಾದಯಾತ್ರೆ ನಡೆಸಿದ್ದರೆ, ಮತ್ತೊಂದೆಡೆ ದೋಸ್ತಿಗಳ ವಿರುದ್ಧ ಕಾಂಗ್ರೆಸ್​ ಜನಾಂದೋಲ ಕಾರ್ಯಕ್ರಮ ನಡೆಸಿದೆ. ಇಂದು(ಆಗಸ್ಟ್ 09) ಮೈಸೂರಿನಲ್ಲಿ ನಡೆದ ಜನಾಂದೋಲ ಕಾರ್ಯಕ್ರದಲ್ಲಿ ಸಿದ್ದರಾಮೋತ್ಸವದ ಪ್ರಸಂಗ ಮರುಕಳಿಸಿದೆ. ಹೌದು..ದಾವಣಗೆರೆಯಲ್ಲಿ ನಡೆದಿದ್ದ ಸಿದ್ದರಾಮೋತ್ಸವದಲ್ಲಿ ಸಿದ್ದರಾಮಯ್ಯನವರ ಹೆಸರು ಹೇಳುತ್ತಿದ್ದಂತೆಯೇ ನೆರೆದಿದ್ದ ಕಾರ್ಯಕರ್ತರು, ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿತ್ತು. ಅದರಂತೆ ಇದೀಗ ಮೈಸೂರು ಜನಾಂದೋನಲ ಕಾರ್ಯಕ್ರಮದಲ್ಲೂ ನಡೆದಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಹೆಸರು ಹೇಳುತ್ತಿದ್ದಂತೆಯೇ ಕಾರ್ಯಕ್ರಮದಲ್ಲಿ ನೆರೆದಿದ್ದವರ ಶಿಳ್ಳೆ, ಕೇಕೆ ಮುಗಿಲು ಮುಟ್ಟಿದೆ. ಆ ಒಂದು ಪ್ರಸಂಗ ಹೇಗಿತ್ತು ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ