AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡದೇ ಸಂವಿಧಾನ ಪೀಠಿಕೆ ಓದಿ ಸಿಎಂ, ಸಚಿವರ ಗಮನಸೆಳೆದ ಪುಟ್ಟ ಬಾಲಕ

ನೋಡದೇ ಸಂವಿಧಾನ ಪೀಠಿಕೆ ಓದಿ ಸಿಎಂ, ಸಚಿವರ ಗಮನಸೆಳೆದ ಪುಟ್ಟ ಬಾಲಕ

ರಮೇಶ್ ಬಿ. ಜವಳಗೇರಾ
|

Updated on:Nov 26, 2025 | 3:52 PM

Share

ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿಂದು ಸಂವಿಧಾನ ದಿನಾಚರಣೆ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ಸೇರಿದಂತೆ ಇತರು ಭಾಗವಹಿಸಿದ್ದರು. ಈ ವೇಳೆ ಚಾಮರಾಜನಗರದ ತೇಜಸ್ ಚಕ್ರವರ್ತಿ ಎನ್ನುವ ಬಾಲಕ ನೋಡದೇ ಸಂವಿಧಾನ ಪೀಠಿಕೆ ಓದಿ ಎಲ್ಲರ ಗಮನಸೆಳೆದಿದ್ದಾನೆ. ಬಳಿಕ ಸಿದ್ದರಾಮಯ್ಯ ಬಾಲಕ ಚಕ್ರವರ್ತಿ ಜೊತೆಗೆ ಮಾತನಾಡಿ ಬೆನ್ನು ತಟ್ಟಿ ಪ್ರೋತ್ಸಾಹಿಸಿದರು. ಅಲ್ಲದೇ ಚಕ್ರವರ್ತಿಗೆ ಸನ್ಮಾನಿಸಿ ಗೌರವಿಸಲಾಯ್ತು.

ಬೆಂಗಳೂರು, (ನವೆಂಬರ್ 26): ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿಂದು ಸಂವಿಧಾನ ದಿನಾಚರಣೆ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ಸೇರಿದಂತೆ ಇತರು ಭಾಗವಹಿಸಿದ್ದರು. ಈ ವೇಳೆ ಚಾಮರಾಜನಗರದ ತೇಜಸ್ ಚಕ್ರವರ್ತಿ ಎನ್ನುವ ಬಾಲಕ ನೋಡದೇ ಸಂವಿಧಾನ ಪೀಠಿಕೆ ಓದಿ ಎಲ್ಲರ ಗಮನಸೆಳೆದಿದ್ದಾನೆ. ಬಳಿಕ ಸಿದ್ದರಾಮಯ್ಯ ಬಾಲಕ ಚಕ್ರವರ್ತಿ ಜೊತೆಗೆ ಮಾತನಾಡಿ ಬೆನ್ನು ತಟ್ಟಿ ಪ್ರೋತ್ಸಾಹಿಸಿದರು. ಅಲ್ಲದೇ ಚಕ್ರವರ್ತಿಗೆ ಸನ್ಮಾನಿಸಿ ಗೌರವಿಸಲಾಯ್ತು.

Published on: Nov 26, 2025 03:48 PM

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More