ನೋಡದೇ ಸಂವಿಧಾನ ಪೀಠಿಕೆ ಓದಿ ಸಿಎಂ, ಸಚಿವರ ಗಮನಸೆಳೆದ ಪುಟ್ಟ ಬಾಲಕ

Updated on: Nov 26, 2025 | 3:52 PM

ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿಂದು ಸಂವಿಧಾನ ದಿನಾಚರಣೆ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ಸೇರಿದಂತೆ ಇತರು ಭಾಗವಹಿಸಿದ್ದರು. ಈ ವೇಳೆ ಚಾಮರಾಜನಗರದ ತೇಜಸ್ ಚಕ್ರವರ್ತಿ ಎನ್ನುವ ಬಾಲಕ ನೋಡದೇ ಸಂವಿಧಾನ ಪೀಠಿಕೆ ಓದಿ ಎಲ್ಲರ ಗಮನಸೆಳೆದಿದ್ದಾನೆ. ಬಳಿಕ ಸಿದ್ದರಾಮಯ್ಯ ಬಾಲಕ ಚಕ್ರವರ್ತಿ ಜೊತೆಗೆ ಮಾತನಾಡಿ ಬೆನ್ನು ತಟ್ಟಿ ಪ್ರೋತ್ಸಾಹಿಸಿದರು. ಅಲ್ಲದೇ ಚಕ್ರವರ್ತಿಗೆ ಸನ್ಮಾನಿಸಿ ಗೌರವಿಸಲಾಯ್ತು.

ಬೆಂಗಳೂರು, (ನವೆಂಬರ್ 26): ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿಂದು ಸಂವಿಧಾನ ದಿನಾಚರಣೆ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ಸೇರಿದಂತೆ ಇತರು ಭಾಗವಹಿಸಿದ್ದರು. ಈ ವೇಳೆ ಚಾಮರಾಜನಗರದ ತೇಜಸ್ ಚಕ್ರವರ್ತಿ ಎನ್ನುವ ಬಾಲಕ ನೋಡದೇ ಸಂವಿಧಾನ ಪೀಠಿಕೆ ಓದಿ ಎಲ್ಲರ ಗಮನಸೆಳೆದಿದ್ದಾನೆ. ಬಳಿಕ ಸಿದ್ದರಾಮಯ್ಯ ಬಾಲಕ ಚಕ್ರವರ್ತಿ ಜೊತೆಗೆ ಮಾತನಾಡಿ ಬೆನ್ನು ತಟ್ಟಿ ಪ್ರೋತ್ಸಾಹಿಸಿದರು. ಅಲ್ಲದೇ ಚಕ್ರವರ್ತಿಗೆ ಸನ್ಮಾನಿಸಿ ಗೌರವಿಸಲಾಯ್ತು.

Published on: Nov 26, 2025 03:48 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More