HD Kumaraswamy; ಲೋಕ ಸಭಾ ಚುನಾವಣೆಯಲ್ಲಿ ಸ್ಪರ್ಧೆ, ಬಿಜೆಪಿ ಜೊತೆ ಹೊಂದಾಣಿಕೆ ಗಾಳಿಸುದ್ದಿಗಳು: ಹೆಚ್ ಡಿ ಕುಮಾರಸ್ವಾಮಿ

ಲೋಕ ಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ತಾವು ಯಾವ ನಿರ್ಧಾರವನ್ನೂ ತೆಗೆದುಕೊಂಡಿಲ್ಲ, ಪಕ್ಷದ ಸಂಘಟನೆಯಲ್ಲಿ ಬ್ಯೂಸಿಯಾಗಿರುವುದಾಗಿ ಕುಮಾರಸ್ವಾಮಿ ಹೇಳಿದರು.

HD Kumaraswamy; ಲೋಕ ಸಭಾ ಚುನಾವಣೆಯಲ್ಲಿ ಸ್ಪರ್ಧೆ, ಬಿಜೆಪಿ ಜೊತೆ ಹೊಂದಾಣಿಕೆ ಗಾಳಿಸುದ್ದಿಗಳು: ಹೆಚ್ ಡಿ ಕುಮಾರಸ್ವಾಮಿ
|

Updated on: Jun 12, 2023 | 2:34 PM

ರಾಮನಗರ: ಜೆಡಿಎಸ್ ಶಾಸಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರ ಮುಂದಿನ ರಾಜಕೀಯ ನಡೆಗಳು (political moves) ಜನಕ್ಕೆ ಅರ್ಥವಾಗುತ್ತಿಲ್ಲ. ಮಾಧ್ಯಮ ಪ್ರತಿನಿಧಿಗಳು ಕೇಳುವ ಪ್ರಶ್ನೆಗಳಿಗೆ ಅವರು ಸ್ಪಷ್ಟ ಉತ್ತರ ನೀಡೋದಿಲ್ಲ. ಕುಮಾರಸ್ವಾಮಿ ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ (Lok Sabha polls) ಅವರು ಸ್ಪರ್ಧಿಸಲಿದ್ದಾರೆಂಬ ವದಂತಿ ದಟ್ಟವಾಗಿದೆ ಮತ್ತು ಅವರ ಪಕ್ಷ ಬಿಜೆಪಿ ಜೊತೆ ಒಪ್ಪಂದ ಮಾಡಿಕೊಳ್ಳುವ ಬಗ್ಗೆಯೂ ಗಾಳಿಸುದ್ದಿ ಇದೆ. ರಾಮನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಕುಮಾರಸ್ವಾಮಿ, ಚುನಾವಣೆ ಹತ್ತಿರವಾಗುವಾಗ ಇಂಥ ವದಂತಿಗಳು ಹರಡೋದು ಸಹಜ. ಆದರೆ ವಸ್ತುಸ್ಥಿತಿ ಚುನಾವಣಾ ಪ್ರಕ್ರಿಯೆ ಶುರುವಾದ ಬಳಿಕ ಮಾತ್ರ ಗೊತ್ತಾಗುತ್ತದೆ ಎಂದು ಹೇಳಿ, ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ತಾವು ಯಾವ ನಿರ್ಧಾರವನ್ನೂ ತೆಗೆದುಕೊಂಡಿಲ್ಲ, ಪಕ್ಷದ ಸಂಘಟನೆಯಲ್ಲಿ ಬ್ಯೂಸಿಯಾಗಿರುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್