ಇದು ಅತ್ಯಂತ ಭ್ರಷ್ಟ ಸರ್ಕಾರ ಎಂದರು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ!
ಎಲ್ಲರೂ ಭ್ರಷ್ಟರಾಗಿರುವುದರಿಂದ ಯಾವನು ಜಾಸ್ತಿ, ಯಾವನು ಕಮ್ಮಿ ಅಂತ ಶ್ರೇಣಿಕರಿಸುವುದು ಆಗಲಾರದು, ಕಮೀಷನ್ ವಿಷಯ ಬಹಿರಂಗಗೊಂಡ ನಂತರವೂ ಶಾಸಕರು ಕಮೀಶನ್ ಕೇಳುತ್ತಿದ್ದಾರೆ ಎಂದು ಕೆಂಪಣ್ಣ ಆರೋಪಿಸಿದರು.
ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Kempanna) ಅವರು ಬುಧವಾರ ತಮ್ಮ ನಿಯೋಗ ಜೊತೆ ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಿ ರಾಜ್ಯದಲ್ಲಿ ಆಡಳಿತದಲ್ಲಿರೋದು ಅತ್ಯಂತ ಭ್ರಷ್ಟ ಸರ್ಕಾರ ಎಂದು ಬೆಂಕಿಯುಗುಳಿದರು. ಎಲ್ಲ ಶಾಸಕರು ಭ್ರಷ್ಟರು (corrupt) ಮತ್ತು ನಾಚಿಕೆ ಮಾನ ಮರ್ಯಾದೆ ಬಿಟ್ಟು ಕಮೀಶನ್ (commission) ಕೇಳುತ್ತಾರೆ. ಎಲ್ಲರೂ ಭ್ರಷ್ಟರಾಗಿರುವುದರಿಂದ ಯಾವನು ಜಾಸ್ತಿ, ಯಾವನು ಕಮ್ಮಿ ಅಂತ ಶ್ರೇಣಿಕರಿಸುವುದು ಆಗಲಾರದು, ಕಮೀಷನ್ ವಿಷಯ ಬಹಿರಂಗಗೊಂಡ ನಂತರವೂ ಶಾಸಕರು ಕಮೀಶನ್ ಕೇಳುತ್ತಿದ್ದಾರೆ ಎಂದು ಕೆಂಪಣ್ಣ ಆರೋಪಿಸಿದರು.
Follow Us
Latest Videos
7 ವರ್ಷಗಳ ಬಳಿಕ ಇರಾನ್ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ

