ತುಮಕೂರಿನ ಅಂಗನವಾಡಿಯಲ್ಲಿ ಕುಕ್ಕರ್ ಸಿಡಿತ: ತಪ್ಪಿದ ಭಾರೀ ಅನಾಹುತ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಿ ಯಡವನಹಳ್ಳಿ ಗ್ರಾಮದಲ್ಲಿ ಅಂಗನವಾಡಿಯಲ್ಲಿ ಅಡುಗೆ ಮಾಡುವಾಗ ಕುಕ್ಕರ್​ ಸಿಡಿತವಾಗಿದೆ. ಅದೃಷ್ಟವಶಾತ್ 14 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದು, ಇಬ್ಬರು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿರುವಂತಹ ಘಟನೆ ಸಿಎಸ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಂಡುಬಂದಿದೆ.

ತುಮಕೂರಿನ ಅಂಗನವಾಡಿಯಲ್ಲಿ ಕುಕ್ಕರ್ ಸಿಡಿತ: ತಪ್ಪಿದ ಭಾರೀ ಅನಾಹುತ
| Updated By: ಗಂಗಾಧರ​ ಬ. ಸಾಬೋಜಿ

Updated on: Jul 12, 2024 | 4:16 PM

ತುಮಕೂರು, ಜುಲೈ 12: ಅಂಗನವಾಡಿಯಲ್ಲಿ (Anganwadi) ಕುಕ್ಕರ್ (Pressure Cookers)​ ಸಿಡಿತಗೊಂಡಿದ್ದು, ಅದೃಷ್ಟವಶಾತ್ 14 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಸಿ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಡುಗೆ ಮಾಡುವಾಗ ಘಟನೆ ಸಂಭವಿಸಿದ್ದು, ಅಜಾಗರೂಕತೆಯಿಂದ ಕುಕ್ಕರ್ ಸಿಡಿತ ಶಂಕೆ ವ್ಯಕ್ತವಾಗಿದೆ. ಇಬ್ಬರು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸಿಎಸ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us
‘ಮಾರ್ಟಿನ್’ ಖದರ್ ಬೇರೆಯದ್ದೇ ರೀತಿ ಇರುತ್ತದೆ: ಧ್ರುವ ಸರ್ಜಾ
‘ಮಾರ್ಟಿನ್’ ಖದರ್ ಬೇರೆಯದ್ದೇ ರೀತಿ ಇರುತ್ತದೆ: ಧ್ರುವ ಸರ್ಜಾ
PSI ಪರಶುರಾಮ್ ಮೃತ ದೇಹ ನೋಡಿ ಕಣ್ಣೀರಿಟ್ಟ ಅಮ್ಮ
PSI ಪರಶುರಾಮ್ ಮೃತ ದೇಹ ನೋಡಿ ಕಣ್ಣೀರಿಟ್ಟ ಅಮ್ಮ
ಭಾರೀ ಮಳೆಗೆ ಕೊಲ್ಕತ್ತಾ ವಿಮಾನ ನಿಲ್ದಾಣದ ರನ್‌ವೇ ಜಲಾವೃತ
ಭಾರೀ ಮಳೆಗೆ ಕೊಲ್ಕತ್ತಾ ವಿಮಾನ ನಿಲ್ದಾಣದ ರನ್‌ವೇ ಜಲಾವೃತ
ಊರುಗೋಲಿನ ಸಹಾಯದಿಂದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಬಿಜೆಪಿ ಕಾರ್ಯಕರ್ತ
ಊರುಗೋಲಿನ ಸಹಾಯದಿಂದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಬಿಜೆಪಿ ಕಾರ್ಯಕರ್ತ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ಲ್ಯಾಬ್ ಟೆಕ್ನಿಷಿಯನ್‌; ದಂಗಾದ ರೋಗಿಗಳು
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ಲ್ಯಾಬ್ ಟೆಕ್ನಿಷಿಯನ್‌; ದಂಗಾದ ರೋಗಿಗಳು
ನನ್ನ ಗಂಡನಿಗೆ MLA ಮತ್ತು ಮಗ 30 ಲಕ್ಷಕ್ಕೆ ಟಾರ್ಚರ್ ಕೊಟ್ಟವ್ರೆ ಸರ್
ನನ್ನ ಗಂಡನಿಗೆ MLA ಮತ್ತು ಮಗ 30 ಲಕ್ಷಕ್ಕೆ ಟಾರ್ಚರ್ ಕೊಟ್ಟವ್ರೆ ಸರ್
ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ರಾಜೀನಾಮೆ ಕೊಡುತ್ತಾರೆ: ಯಡಿಯೂರಪ್ಪ
ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ರಾಜೀನಾಮೆ ಕೊಡುತ್ತಾರೆ: ಯಡಿಯೂರಪ್ಪ
BJP JDS Padayatra: ಮೈಸೂರು ಚಲೋ ಸಮಾವೇಶದಲ್ಲಿ ಪ್ರಹ್ಲಾದ್ ಜೋಶಿ ಭಾಷಣ
BJP JDS Padayatra: ಮೈಸೂರು ಚಲೋ ಸಮಾವೇಶದಲ್ಲಿ ಪ್ರಹ್ಲಾದ್ ಜೋಶಿ ಭಾಷಣ
ನಥಿಂಗ್ ಫೋನ್ ಸಿರೀಸ್​ನಲ್ಲಿ ಬಂತು ಮತ್ತೊಂದು ಸೂಪರ್ ಡಿಸೈನ್ ಫೋನ್
ನಥಿಂಗ್ ಫೋನ್ ಸಿರೀಸ್​ನಲ್ಲಿ ಬಂತು ಮತ್ತೊಂದು ಸೂಪರ್ ಡಿಸೈನ್ ಫೋನ್
ಬೌಂಡರಿ ಲೈನ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್
ಬೌಂಡರಿ ಲೈನ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್