AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಸೆಂಟರ್​ನಿಂದ ಸೋಂಕಿತ ಎಸ್ಕೇಪ್​.. ಹಿಡಿಯಲು ಹೋದ ಮಾರ್ಷಲ್​ಗಳಿಗೆ accident

[lazy-load-videos-and-sticky-control id=”IJ6HTS6ljws”] ಬೆಂಗಳೂರು: BIEC ಕೊವಿಡ್ ಸೆಂಟರ್​ನಿಂದ ಪರಾರಿಯಾದ ಸೋಂಕಿತನನ್ನ BBMP ಮಾರ್ಷಲ್​ಗಳು ಹಿಡಿಯಲು ಹೋದ ವೇಳೆ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಮಾದಾವರ ಬಳಿ ಇರುವ BIEC ಕೋವಿಡ್​ ಸೆಂಟರ್​ನಿಂದ ಸೋಂಕಿತನೊಬ್ಬ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದಾನೆ. ಇದೇ ವೇಳೆ ಅಲ್ಲೇ ಭದ್ರತೆಗೆಂದು ನಿಯೋಜನೆಗೊಂಡಿದ್ದ ಬಿಬಿಎಂಪಿ ಮಾರ್ಷಲ್​ಗಳು ಮತ್ತೊಂದು ಕಾರಿನಲ್ಲಿ ಆತನನ್ನು ಹಿಡಿಯಲು ಹಿಂಬಾಲಿಸಿದ್ದಾರೆ. ಈ ವೇಳೆ ಮಾರ್ಷಲ್​ಗಳಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ […]

ಕೊವಿಡ್ ಸೆಂಟರ್​ನಿಂದ ಸೋಂಕಿತ ಎಸ್ಕೇಪ್​.. ಹಿಡಿಯಲು ಹೋದ ಮಾರ್ಷಲ್​ಗಳಿಗೆ accident
ಸಾಧು ಶ್ರೀನಾಥ್​
|

Updated on:Aug 17, 2020 | 10:36 AM

Share

[lazy-load-videos-and-sticky-control id=”IJ6HTS6ljws”]

ಬೆಂಗಳೂರು: BIEC ಕೊವಿಡ್ ಸೆಂಟರ್​ನಿಂದ ಪರಾರಿಯಾದ ಸೋಂಕಿತನನ್ನ BBMP ಮಾರ್ಷಲ್​ಗಳು ಹಿಡಿಯಲು ಹೋದ ವೇಳೆ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ.

ಮಾದಾವರ ಬಳಿ ಇರುವ BIEC ಕೋವಿಡ್​ ಸೆಂಟರ್​ನಿಂದ ಸೋಂಕಿತನೊಬ್ಬ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದಾನೆ. ಇದೇ ವೇಳೆ ಅಲ್ಲೇ ಭದ್ರತೆಗೆಂದು ನಿಯೋಜನೆಗೊಂಡಿದ್ದ ಬಿಬಿಎಂಪಿ ಮಾರ್ಷಲ್​ಗಳು ಮತ್ತೊಂದು ಕಾರಿನಲ್ಲಿ ಆತನನ್ನು ಹಿಡಿಯಲು ಹಿಂಬಾಲಿಸಿದ್ದಾರೆ.

ಈ ವೇಳೆ ಮಾರ್ಷಲ್​ಗಳಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಮೂವರು ಮಾರ್ಷಲ್​ಗಳ ಪೈಕಿ ಒಬ್ಬರಿಗೆ ಗಾಯಗಳಾಗಿದೆ. ಉಳಿದವರು ದೊಡ್ಡ ಗಂಡಾಂತರದಿಂದ ಪಾರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪರಾರಿಯಾಗಿರುವ ಸೋಂಕಿತನನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.

Published On - 4:56 pm, Sun, 16 August 20

ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ