AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಸೆಂಟರ್​ನಿಂದ ಸೋಂಕಿತ ಎಸ್ಕೇಪ್​.. ಹಿಡಿಯಲು ಹೋದ ಮಾರ್ಷಲ್​ಗಳಿಗೆ accident

[lazy-load-videos-and-sticky-control id=”IJ6HTS6ljws”] ಬೆಂಗಳೂರು: BIEC ಕೊವಿಡ್ ಸೆಂಟರ್​ನಿಂದ ಪರಾರಿಯಾದ ಸೋಂಕಿತನನ್ನ BBMP ಮಾರ್ಷಲ್​ಗಳು ಹಿಡಿಯಲು ಹೋದ ವೇಳೆ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಮಾದಾವರ ಬಳಿ ಇರುವ BIEC ಕೋವಿಡ್​ ಸೆಂಟರ್​ನಿಂದ ಸೋಂಕಿತನೊಬ್ಬ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದಾನೆ. ಇದೇ ವೇಳೆ ಅಲ್ಲೇ ಭದ್ರತೆಗೆಂದು ನಿಯೋಜನೆಗೊಂಡಿದ್ದ ಬಿಬಿಎಂಪಿ ಮಾರ್ಷಲ್​ಗಳು ಮತ್ತೊಂದು ಕಾರಿನಲ್ಲಿ ಆತನನ್ನು ಹಿಡಿಯಲು ಹಿಂಬಾಲಿಸಿದ್ದಾರೆ. ಈ ವೇಳೆ ಮಾರ್ಷಲ್​ಗಳಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ […]

ಕೊವಿಡ್ ಸೆಂಟರ್​ನಿಂದ ಸೋಂಕಿತ ಎಸ್ಕೇಪ್​.. ಹಿಡಿಯಲು ಹೋದ ಮಾರ್ಷಲ್​ಗಳಿಗೆ accident
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 17, 2020 | 10:36 AM

Share

[lazy-load-videos-and-sticky-control id=”IJ6HTS6ljws”]

ಬೆಂಗಳೂರು: BIEC ಕೊವಿಡ್ ಸೆಂಟರ್​ನಿಂದ ಪರಾರಿಯಾದ ಸೋಂಕಿತನನ್ನ BBMP ಮಾರ್ಷಲ್​ಗಳು ಹಿಡಿಯಲು ಹೋದ ವೇಳೆ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ.

ಮಾದಾವರ ಬಳಿ ಇರುವ BIEC ಕೋವಿಡ್​ ಸೆಂಟರ್​ನಿಂದ ಸೋಂಕಿತನೊಬ್ಬ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದಾನೆ. ಇದೇ ವೇಳೆ ಅಲ್ಲೇ ಭದ್ರತೆಗೆಂದು ನಿಯೋಜನೆಗೊಂಡಿದ್ದ ಬಿಬಿಎಂಪಿ ಮಾರ್ಷಲ್​ಗಳು ಮತ್ತೊಂದು ಕಾರಿನಲ್ಲಿ ಆತನನ್ನು ಹಿಡಿಯಲು ಹಿಂಬಾಲಿಸಿದ್ದಾರೆ.

ಈ ವೇಳೆ ಮಾರ್ಷಲ್​ಗಳಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಮೂವರು ಮಾರ್ಷಲ್​ಗಳ ಪೈಕಿ ಒಬ್ಬರಿಗೆ ಗಾಯಗಳಾಗಿದೆ. ಉಳಿದವರು ದೊಡ್ಡ ಗಂಡಾಂತರದಿಂದ ಪಾರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪರಾರಿಯಾಗಿರುವ ಸೋಂಕಿತನನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.

Published On - 4:56 pm, Sun, 16 August 20

Follow Us
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ