AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಸೆಂಟರ್​ನಿಂದ ಸೋಂಕಿತ ಎಸ್ಕೇಪ್​.. ಹಿಡಿಯಲು ಹೋದ ಮಾರ್ಷಲ್​ಗಳಿಗೆ accident

[lazy-load-videos-and-sticky-control id=”IJ6HTS6ljws”] ಬೆಂಗಳೂರು: BIEC ಕೊವಿಡ್ ಸೆಂಟರ್​ನಿಂದ ಪರಾರಿಯಾದ ಸೋಂಕಿತನನ್ನ BBMP ಮಾರ್ಷಲ್​ಗಳು ಹಿಡಿಯಲು ಹೋದ ವೇಳೆ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಮಾದಾವರ ಬಳಿ ಇರುವ BIEC ಕೋವಿಡ್​ ಸೆಂಟರ್​ನಿಂದ ಸೋಂಕಿತನೊಬ್ಬ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದಾನೆ. ಇದೇ ವೇಳೆ ಅಲ್ಲೇ ಭದ್ರತೆಗೆಂದು ನಿಯೋಜನೆಗೊಂಡಿದ್ದ ಬಿಬಿಎಂಪಿ ಮಾರ್ಷಲ್​ಗಳು ಮತ್ತೊಂದು ಕಾರಿನಲ್ಲಿ ಆತನನ್ನು ಹಿಡಿಯಲು ಹಿಂಬಾಲಿಸಿದ್ದಾರೆ. ಈ ವೇಳೆ ಮಾರ್ಷಲ್​ಗಳಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ […]

ಕೊವಿಡ್ ಸೆಂಟರ್​ನಿಂದ ಸೋಂಕಿತ ಎಸ್ಕೇಪ್​.. ಹಿಡಿಯಲು ಹೋದ ಮಾರ್ಷಲ್​ಗಳಿಗೆ accident
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 17, 2020 | 10:36 AM

Share

[lazy-load-videos-and-sticky-control id=”IJ6HTS6ljws”]

ಬೆಂಗಳೂರು: BIEC ಕೊವಿಡ್ ಸೆಂಟರ್​ನಿಂದ ಪರಾರಿಯಾದ ಸೋಂಕಿತನನ್ನ BBMP ಮಾರ್ಷಲ್​ಗಳು ಹಿಡಿಯಲು ಹೋದ ವೇಳೆ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ.

ಮಾದಾವರ ಬಳಿ ಇರುವ BIEC ಕೋವಿಡ್​ ಸೆಂಟರ್​ನಿಂದ ಸೋಂಕಿತನೊಬ್ಬ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದಾನೆ. ಇದೇ ವೇಳೆ ಅಲ್ಲೇ ಭದ್ರತೆಗೆಂದು ನಿಯೋಜನೆಗೊಂಡಿದ್ದ ಬಿಬಿಎಂಪಿ ಮಾರ್ಷಲ್​ಗಳು ಮತ್ತೊಂದು ಕಾರಿನಲ್ಲಿ ಆತನನ್ನು ಹಿಡಿಯಲು ಹಿಂಬಾಲಿಸಿದ್ದಾರೆ.

ಈ ವೇಳೆ ಮಾರ್ಷಲ್​ಗಳಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಮೂವರು ಮಾರ್ಷಲ್​ಗಳ ಪೈಕಿ ಒಬ್ಬರಿಗೆ ಗಾಯಗಳಾಗಿದೆ. ಉಳಿದವರು ದೊಡ್ಡ ಗಂಡಾಂತರದಿಂದ ಪಾರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪರಾರಿಯಾಗಿರುವ ಸೋಂಕಿತನನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.

Published On - 4:56 pm, Sun, 16 August 20

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ