ಜನರ ವಲಸೆ: ಕೊರೊನಾ ಸೋಂಕು ಮರೆತಂತೆ ಬೆಂಗಳೂರಿನ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಜನ ಜಾತ್ರೆ
ಜನರ ವಲಸೆ: ಕೊರೊನಾ ಸೋಂಕು ಮರೆತಂತೆ ಬೆಂಗಳೂರಿನ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಜನ ಜಾತ್ರೆ

ಜನರ ವಲಸೆ: ಕೊರೊನಾ ಸೋಂಕು ಮರೆತಂತೆ ಬೆಂಗಳೂರಿನ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಜನ ಜಾತ್ರೆ

ಸಾಧು ಶ್ರೀನಾಥ್​

Updated on: Jun 01, 2021 | 4:59 PM

ಕೊರೋನ ಹೆಚ್ಚಾಗಲಿ ಕಡಿಮೆಯಾಗಲಿ ನಿಲ್ಲದ ಜನರ ರೈಲು ಪ್ರಯಾಣ. ಬೆಂಗಳೂರಿನಿಂದ ಹೊರ ರಾಜ್ಯ, ಜಿಲ್ಲೆಗೆ ನಿರಂತರವಾಗಿ ಮುಂದುವರಿದ ಜನರ ಮಹಾ ವಲಸೆ. ಲಾಕ್ ಡೌನ್ ಇದ್ರು ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಜಾತ್ರೆ.

ಜನರ ವಲಸೆ: ಕೊರೊನಾ ಸೋಂಕು ಮರೆತಂತೆ ಬೆಂಗಳೂರಿನ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಜನ ಜಾತ್ರೆ -ರಾಜ್ಯದಲ್ಲಿ ಕಡಿಮೆ ಮಾಡೋಕೆ ರಾಜ್ಯ ಸರ್ಕಾರ ಹರಸಾಹಸ ಪಡ್ತಾಯಿದ್ರೆ, ಇತ್ತ ಜನರ ವಲಸೆ ಮಾತ್ರ ಕಮ್ಮಿ ಆಗಿಲ್ಲ. ಬೆಂಗಳೂರಿನ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಮಾತ್ರ ಜನಜಾತ್ರೆ ಕಂಡು ಬಂತು. ರೈಲುಗಳ ಮೂಲಕ ತಮ್ಮ ಊರಿಗೆ ತೆರಳುತ್ತಿರುವ ಜನರು ಕೊರೊನಾ ಸೋಂಕು ಅನ್ನೋದನ್ನೆ ಮರೆತಂತೆ ಕಾಣಿಸಿತು.

ಕೊರೋನ ಹೆಚ್ಚಾಗಲಿ ಕಡಿಮೆಯಾಗಲಿ ನಿಲ್ಲದ ಜನರ ರೈಲು ಪ್ರಯಾಣ. ಬೆಂಗಳೂರಿನಿಂದ ಹೊರ ರಾಜ್ಯ, ಜಿಲ್ಲೆಗೆ ನಿರಂತರವಾಗಿ ಮುಂದುವರಿದ ಜನರ ಮಹಾ ವಲಸೆ. ಲಾಕ್ ಡೌನ್ ಇದ್ರು ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಜಾತ್ರೆ. ಕೊರೋನ ಸೋಂಕಿಗೆ ತಲೆ ಕೆಡಿಸಿಕೊಳ್ಳದೆ ರೈಲಿನಲ್ಲಿ ಜನರ ಸಂಚಾರ.

(Corona lockdown heavy rush at ksr Railway station in Bangalore)

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು