AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಬುಲೆನ್ಸ್ ಚಾಲಕ, ಆಸ್ಪತ್ರೆ ಸಿಬ್ಬಂದಿ ಆಟಕ್ಕೆ ಕೊರೊನಾ ಸೋಂಕಿತ ಸಾವು

[lazy-load-videos-and-sticky-control id=”UpxIw-WYdoQ”] ಬೆಂಗಳೂರು: ಅಂಬುಲೆನ್ಸ್ ಚಾಲಕ ಹಾಗೂ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷದಿಂದಾಗಿ ಕೊರೊನಾ ಸೋಂಕಿತ, ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಸಾವನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 40 ವರ್ಷದ ವ್ಯಕ್ತಿ, ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾರೆ, ಟೆಸ್ಟ್ ವರದಿ ಪಾಸಿಟಿವ್ ಬಂದಿದೆ. ಹೀಗಾಗಿ ವ್ಯಕ್ತಿ ಗಿರಿನಗರದ ನರ್ಸಿಂಗ್ ಹೋಂಗೆ ಚಿಕಿತ್ಸೆಗೆಂದು ತೆರಳಿದ್ದಾರೆ. ಆದರೆ ಆಸ್ಪತ್ರೆ ಸಿಬ್ಬಂದಿ ಸೋಂಕಿತರನ್ನು ಆರ್ ಆರ್ ಮೆಡಿಕಲ್ ಕಾಲೇಜಿಗೆ ದಾಖಲಾಗಲು ಸೂಚನೆ ನೀಡಿದ್ದಾರೆ. ವೈದ್ಯರ ಸೂಚನೆಯಂತೆ ಆಸ್ಪತ್ರೆಗೆ ದಾಖಲಾಗಲು ಹೊರಟಿದ್ದ […]

ಆಂಬುಲೆನ್ಸ್ ಚಾಲಕ, ಆಸ್ಪತ್ರೆ ಸಿಬ್ಬಂದಿ ಆಟಕ್ಕೆ ಕೊರೊನಾ ಸೋಂಕಿತ ಸಾವು
ಸಾಧು ಶ್ರೀನಾಥ್​
|

Updated on:Aug 17, 2020 | 1:55 PM

Share

[lazy-load-videos-and-sticky-control id=”UpxIw-WYdoQ”]

ಬೆಂಗಳೂರು: ಅಂಬುಲೆನ್ಸ್ ಚಾಲಕ ಹಾಗೂ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷದಿಂದಾಗಿ ಕೊರೊನಾ ಸೋಂಕಿತ, ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಸಾವನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

40 ವರ್ಷದ ವ್ಯಕ್ತಿ, ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾರೆ, ಟೆಸ್ಟ್ ವರದಿ ಪಾಸಿಟಿವ್ ಬಂದಿದೆ. ಹೀಗಾಗಿ ವ್ಯಕ್ತಿ ಗಿರಿನಗರದ ನರ್ಸಿಂಗ್ ಹೋಂಗೆ ಚಿಕಿತ್ಸೆಗೆಂದು ತೆರಳಿದ್ದಾರೆ. ಆದರೆ ಆಸ್ಪತ್ರೆ ಸಿಬ್ಬಂದಿ ಸೋಂಕಿತರನ್ನು ಆರ್ ಆರ್ ಮೆಡಿಕಲ್ ಕಾಲೇಜಿಗೆ ದಾಖಲಾಗಲು ಸೂಚನೆ ನೀಡಿದ್ದಾರೆ.

ವೈದ್ಯರ ಸೂಚನೆಯಂತೆ ಆಸ್ಪತ್ರೆಗೆ ದಾಖಲಾಗಲು ಹೊರಟಿದ್ದ ಕೊರೊನಾ ಸೋಂಕಿತನನ್ನು, ಆಂಬುಲೆನ್ಸ್ ಚಾಲಕ ಆರ್ ಆರ್ ಆಸ್ಪತ್ರೆಗೆ ಕರೆದುಕೊಂಡು ಹೊಗುವ ಬದಲು, ಹೊಸೂರು ರಸ್ತೆಯ ನ್ಯಾನೋ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ.

ಆದರೆ ನ್ಯಾನೋ ಆಸ್ಪತ್ರೆಯ ಸಿಬ್ಬಂದಿ ಕೊರೊನಾ ಸೋಂಕಿತ ವ್ಯಕ್ತಿ ಆಧಾರ್ ಕಾರ್ಡ್ ಹಾಗೂ ಮನೆ ವಿಳಾಸದ ದಾಖಲೆ ನೀಡಿಲ್ಲವೆಂದು ಒಂದು ಗಂಟೆ ಕಾಲ ಚಿಕಿತ್ಸೆ ನೀಡದೆ ನರಳುವಂತೆ ಮಾಡಿದ್ದಾರೆ.

ಇದರಿಂದ ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಬಳಲುತ್ತಿದ್ದ ಕೊರೊನಾ ಸೋಂಕಿತ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದು, ಸೋಂಕಿತರ ಸಾವಿಗೆ ಆಸ್ಪತ್ರೆ ಸಿಬ್ಬಂದಿ ಹಾಗೂ ಅಂಬುಲೆನ್ಸ್ ಚಾಲಕನ ನಿರ್ಲಕ್ಷವೇ ಕಾರಣವೆಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.

Published On - 11:23 am, Mon, 17 August 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​