ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ: ಕೋತಂಬರಿ ಬೆಳೆದ ರೈತರಿಗೆ ಕೊರೊನಾ ಕಾಟ
ಚಿಕ್ಕಬಳ್ಳಾಪುರದಲ್ಲಿ ಕೋತಂಬರಿ ಬೆಳೆದ ರೈತರಿಗೆ ಕೊರೊನಾ ಕಾಟ ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆರಂಭವಾಗಿದ್ದು....ಮೊದಲ ಹೊಡೆತದಿಂದ ಚೇರಿಸಿಕೊಂಡು ಬೆಳೆ ಬೆಳೆಯುತ್ತಿದ್ದ ರೈತರಿಗೆ, ಈಗ ಮತ್ತೆ ಎರಡನೇ ಅಲೆಯ ಬರೆ ಬೀಳತೊಡಗಿದೆ..ಹೌದು! ಕಷ್ಟಪಟ್ಟು ಬೆಳೆದಿದ್ದ ಬೆಳೆಗೆ ಬೆಲೆ ಇಲ್ಲ ಅಂತ ರೈತನೊಬ್ಬ ಕೊತ್ತಂಬರಿ ಸೊಪ್ಪನ್ನು ದನಗಳಿಗೆ ದಾನ ಮಾಡಿ ಮಾನವೀಯತೆ ಮರೆದಿದ್ದಾನೆ.
Follow Us
Latest Videos
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ