ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ: ಕೋತಂಬರಿ ಬೆಳೆದ ರೈತರಿಗೆ ಕೊರೊನಾ ಕಾಟ
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ: ಕೋತಂಬರಿ ಬೆಳೆದ ರೈತರಿಗೆ ಕೊರೊನಾ ಕಾಟ

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ: ಕೋತಂಬರಿ ಬೆಳೆದ ರೈತರಿಗೆ ಕೊರೊನಾ ಕಾಟ

ಸಾಧು ಶ್ರೀನಾಥ್​

Updated on: Mar 30, 2021 | 4:51 PM

ಚಿಕ್ಕಬಳ್ಳಾಪುರದಲ್ಲಿ ಕೋತಂಬರಿ ಬೆಳೆದ ರೈತರಿಗೆ ಕೊರೊನಾ ಕಾಟ ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆರಂಭವಾಗಿದ್ದು....ಮೊದಲ ಹೊಡೆತದಿಂದ ಚೇರಿಸಿಕೊಂಡು ಬೆಳೆ ಬೆಳೆಯುತ್ತಿದ್ದ ರೈತರಿಗೆ, ಈಗ ಮತ್ತೆ ಎರಡನೇ ಅಲೆಯ ಬರೆ ಬೀಳತೊಡಗಿದೆ..ಹೌದು! ಕಷ್ಟಪಟ್ಟು ಬೆಳೆದಿದ್ದ ಬೆಳೆಗೆ ಬೆಲೆ ಇಲ್ಲ ಅಂತ ರೈತನೊಬ್ಬ ಕೊತ್ತಂಬರಿ ಸೊಪ್ಪನ್ನು ದನಗಳಿಗೆ ದಾನ ಮಾಡಿ ಮಾನವೀಯತೆ ಮರೆದಿದ್ದಾನೆ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು