ಕೊರೊನಾ ಮಾಹಾಮಾರಿಯ ಆರ್ಭಟ: ಇದು ನಂಜನಗೂಡು ಸರ್ಕಾರಿ ಆಸ್ಪತ್ರೆಯಲ್ಲಿ ಕಂಡುಬಂದ ಕರುಳು ಕಿತ್ತು ಬರುವ ದೃಶ್ಯ
ಕೊರೊನಾ ಮಾಹಾಮಾರಿಯ ಆರ್ಭಟ: ಇದು ನಂಜನಗೂಡು ಸರ್ಕಾರಿ ಆಸ್ಪತ್ರೆಯಲ್ಲಿ ಕಂಡುಬಂದ ಕರುಳು ಕಿತ್ತು ಬರುವ ದೃಶ್ಯ

ಕೊರೊನಾ ಮಾಹಾಮಾರಿಯ ಆರ್ಭಟ: ಇದು ನಂಜನಗೂಡು ಸರ್ಕಾರಿ ಆಸ್ಪತ್ರೆಯಲ್ಲಿ ಕಂಡುಬಂದ ಕರುಳು ಕಿತ್ತು ಬರುವ ದೃಶ್ಯ

ಸಾಧು ಶ್ರೀನಾಥ್​

Updated on: May 06, 2021 | 4:49 PM

ಮೈಸೂರಿನಲ್ಲಿ ಕೂಡಾ ಕೊರೊನಾಗೆ ಜನರು ತತ್ತರಿಸಿಹೋಗಿದ್ದಾರೆ. ಅದ್ಯಾವ ಮಟ್ಟಿಗೆ ಅಂದ್ರೆ ಆಸ್ಪತ್ರೆಯಲ್ಲಿ ಜನರು ನರಳಿ ನರಳಿ ಬೆಂದುಹೊಗಿದ್ದಾರೆ. ಮೈಸೂರು ನಗರದ ಜೊತೆಗೆ ನಂಜನಗೂಡಿನಲ್ಲಿ ಕೂಡಾ ಪರಿಸ್ಥಿತಿ ಬಿಗಡಾಯಿಸುತ್ತಿದೆ.

ಕರ್ನಾಟಕದಲ್ಲಿ ಕೊರೊನಾ ಮಾಹಾಮಾರಿಯ ಆರ್ಭಟ ಮುಂದುವರಿದಿದೆ. ಬೆಂಗಳೂರಿನ ನಂತರ ಮೈಸೂರಿನಲ್ಲಿ ಕೂಡಾ ಕೊರೊನಾಗೆ ಜನರು ತತ್ತರಿಸಿಹೋಗಿದ್ದಾರೆ. ಅದ್ಯಾವ ಮಟ್ಟಿಗೆ ಅಂದ್ರೆ ಆಸ್ಪತ್ರೆಯಲ್ಲಿ ಜನರು ನರಳಿ ನರಳಿ ಬೆಂದುಹೊಗಿದ್ದಾರೆ. ಮೈಸೂರು ನಗರದ ಜೊತೆಗೆ ನಂಜನಗೂಡಿನಲ್ಲಿ ಕೂಡಾ ಪರಿಸ್ಥಿತಿ ಬಿಗಡಾಯಿಸುತ್ತಿದೆ.

(coronavirus Shocking visuals Mysuru district Nanjangud govt hospital)
ನಂಜನಗೂಡು ಜಾತ್ರೆಗೆ ಅನುಮತಿ ನೀಡದಿದ್ರೆ ನಾಳೆ ಅಘೋಷಿತ ಬಂದ್‌ -ಭಕ್ತರಿಂದ ಸರ್ಕಾರಕ್ಕೆ ಖಡಕ್​ ವಾರ್ನಿಂಗ್​!

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು