ಮುಖ್ಯಮಂತ್ರಿಯಾಗಿದ್ದಾಗ ನನ್ನ ಚೇಂಬರ್ನಲ್ಲಿ ಯಾವತ್ತೂ ಕಮೀಶನ್ ವ್ಯವಹಾರ ನಡೆದಿಲ್ಲ: ಕುಮಾರಸ್ವಾಮಿ
ಕೆಂಪಣ್ಣನವರು ಎಲ್ಲರ ಕಾಲದಲ್ಲೂ ನಡೆದುಕೊಂಡು ಬಂದಿದೆ ಅಂತ ಹೇಳಿದ್ದಾರೆ, ಅವರು ನನ್ನ ಮುಂದೆ ಈ ಮಾರು ಹೇಳಲಿ ಅಂತ ಸವಾಲು ಹಾಕಿದರು.
Devanahalli: ತಾವು ಮುಖ್ಯಮಂತ್ರಿಯಾಗಿದ್ದಾಗಲೂ ಬಿಲ್ ಗಳನ್ನು ಪಾಸು ಮಾಡಲು 5 ಪರ್ಸೆಂಟ್ ಕಮೀಶನ್ ಪಡೆಯಲಾಗುತ್ತಿತ್ತು ಎಂಬ ಆರೋಪವನ್ನು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರು ತಳ್ಳಿಹಾಕಿದರು. ದೇವನಹಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತಾಡಿದ ಕುಮಾರಸ್ವಾಮಿಯವರು ತಾವು ಎರಡು ಅವಧಿಗಳಿಗೆ ಅಧಿಕಾರದಲ್ಲಿದ್ದಾಗ ತಮ್ಮ ಕಚೇರಿಯಲ್ಲಿ ಯಾವತ್ತೂ ಕಮೀಷನ್ ನಡೆದಿಲ್ಲ, ಕೆಂಪಣ್ಣನವರು ಎಲ್ಲರ ಕಾಲದಲ್ಲೂ ನಡೆದುಕೊಂಡು ಬಂದಿದೆ ಅಂತ ಹೇಳಿದ್ದಾರೆ, ಅವರು ನನ್ನ ಮುಂದೆ ಈ ಮಾರು ಹೇಳಲಿ ಅಂತ ಸವಾಲು ಹಾಕಿದರು.
Follow Us
Latest Videos
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ

