​ ದೆಹಲಿಯಲ್ಲಿ ಮಾರಕ ಸಿರಪ್​ನ ಮುಕ್ತ ಮಾರಾಟ; ಟಿವಿ9 ರಿಯಾಲಿಟಿ ಚೆಕ್

Updated on: Oct 05, 2025 | 8:36 AM

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್‌ ಸೇವಿಸಿ 12 ಮಕ್ಕಳು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಾರಕ ಸಿರಪ್​ ಅನ್ನು ನಿಷೇಧಿಸಿತ್ತು. ಆದರೆ ಮಕ್ಕಳನ್ನು ಬಲಿ ಪಡೆದಿರುವ ಈ ಮಾರಕ ಔಷಧವನ್ನು ದೆಹಲಿಯಲ್ಲಿ ಮುಕ್ತವಾಗಿ ಮಾರಾಟ ಮಾಡಿತ್ತಿದೆ. ಈ ಕುರಿತು ಟಿವಿ9 ರಿಯಾಲಿಟಿ ಚೆಕ್ ನಡೆಸಿದೆ.

ಬೆಂಗಳೂರು,ಅಕ್ಟೋಬರ್ 5: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್‌ ಸೇವಿಸಿದ 12 ಮಕ್ಕಳು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದ ಬೆನ್ನಲ್ಲೇ  ಕೇಂದ್ರ ಸರ್ಕಾರ ಮಕ್ಕಳ ಸಾವಿಗೆ ಕಾರಣವಾದ ಔಷಧವನ್ನು ನಿಷೇಧಿಸಿತ್ತು. ಆದರೆ ದೆಹಲಿಯಲ್ಲಿ ಇಂದಿಗೂ ಅದೇ ಔಷಧ ಮಾರಾಟವಾಗುತ್ತಿರುವುದು ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಬಯಲಾಗಿದೆ. ಈ ವೀಡಿಯೋ ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More