ಪ್ರತಿಷ್ಠಿತ ಡಾ. ರಾಜ್ 6 ನೇ ಅವೃತ್ತಿಗೆ ಕೌಂಟ್ ಡೌನ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತಂಡಗಳಿಗೆ ಕಿಟ್ ವಿತರಿಸಿದ ಅರವಿಂದ ಲಿಂಬಾವಳಿ

ಬೆಂಗಳೂರು, ನವೆಂಬರ್ 20: ಪ್ರತಿಷ್ಠಿತ ಡಾ. ರಾಜ್ 6 ನೇ ಅವೃತ್ತಿ ಕ್ರಿಕೆಟ್​​​ಗಾಗಿ ( Dr. Raj Cricket 6th edition) ಕೌಂಟ್ ಡೌನ್ ಹಿನ್ನೆಲೆಯಲ್ಲಿ ಪಾಲ್ಗೊಳ್ಳುತ್ತಿರುವ ಎಲ್ಲಾ ತಂಡಗಳಿಗೆ ಕರ್ನಾಟಕ ಸರ್ಕಾರ ಮಾಜಿ ಸಚಿವರಾದ ಅರವಿಂದ ಲಿಂಬಾವಳಿ ಅವರು ಕ್ರಿಕೆಟ್ ಕಿಟ್ ಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ವಿತರಿಸಿದರು.

ಪ್ರತಿಷ್ಠಿತ ಡಾ. ರಾಜ್ 6 ನೇ ಅವೃತ್ತಿಗೆ ಕೌಂಟ್ ಡೌನ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತಂಡಗಳಿಗೆ ಕಿಟ್ ವಿತರಿಸಿದ ಅರವಿಂದ ಲಿಂಬಾವಳಿ
|

Updated on: Nov 20, 2023 | 12:42 PM

ಬೆಂಗಳೂರು, ನವೆಂಬರ್ 20: ಪ್ರತಿಷ್ಠಿತ ಡಾ. ರಾಜ್ 6 ನೇ ಅವೃತ್ತಿ ಕ್ರಿಕೆಟ್​​​ಗಾಗಿ ( Dr. Raj Cricket 6th edition) ಕೌಂಟ್ ಡೌನ್ ಹಿನ್ನೆಲೆಯಲ್ಲಿ ಪಾಲ್ಗೊಳ್ಳುತ್ತಿರುವ ಎಲ್ಲಾ ತಂಡಗಳಿಗೆ ಕರ್ನಾಟಕ ಸರ್ಕಾರ ಮಾಜಿ ಸಚಿವರಾದ ಅರವಿಂದ ಲಿಂಬಾವಳಿ (Former Minister Aravinda Limbavali) ಅವರು ಕ್ರಿಕೆಟ್ ಕಿಟ್ ಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ವಿತರಿಸಿದರು. ಈ ಸಂದರ್ಭದಲ್ಲಿ ELV ಲಯನ್ಸ್, GLR ಮಯೂರ ರಾಯಲ್ಸ್, ರುಚಿರ ರೇಂಜರ್ಸ್ ತಂಡಗಳ ಸೆಲೆಬ್ರಿಟಿ ನಾಯಕರು, ಆಟಗಾರರಿಗೆ ಕ್ರಿಕೆಟ್ ಕಿಟ್ ಗಳನ್ನು ವಿತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ GLR ತಂಡದ ಮಾಲೀಕರಾದ ಎಲ್. ರಾಜೇಶ್, ELV ಲಯನ್ಸ್ ಮಾಲೀಕರಾದ ಭಾಸ್ಕರ್, ನಟರಾದ ಡಾರ್ಲಿಂಗ್ ಕೃಷ್ಣ, ಧರ್ಮ ಕೀರ್ತಿ ರಾಜ್, ಅರುಣ್ ಬಚ್ಚನ್, ನಿರ್ದೇಶಕ ಪವನ್ ಒಡೆಯರ್ ಮತ್ತಿತರರು ಭಾಗವಹಿಸಿದ್ದರು. ವಿಶೇಷವಾಗಿ ಈ ಬಾರಿಯ ಡಾ ರಾಜ್ ಕಪ್ ನಾಲ್ಕು ದೇಶಗಳಲ್ಲಿ(ಸಿಂಗಾಪುರ್, ಮಸ್ಕಟ್, ಶ್ರೀಲಂಕಾ, ಮಲೇಶಿಯ) ನಡೆಯಲಿದ್ದು ಸ್ಯಾಂಡ್ ವುಡ್ ಕೀರ್ತಿ ಪತಾಕೆಯನ್ನು ವಿಶ್ವದಾದ್ಯಂತ ಹರಡಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ