AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ

‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ

ಮಂಜುನಾಥ ಸಿ.
|

Updated on: May 19, 2026 | 10:17 PM

Share

Country Made Kannada movie: ‘ನಮ್ ಏರಿಯಾಲ್ ಒಂದ್ ದಿನ’, ‘ತುಘಲಕ್’, ‘ಹುಲಿರಾಯ’ ಇನ್ನೂ ಕೆಲ ಸಿನಿಮಾಗಳನ್ನು ನಿರ್ದೇಶಿಸಿರುವ ಅರವಿಂದ್ ಕಶ್ಯಪ್ ಇದೀಗ ‘ಕಂಟ್ರಿ ಮೇಡ್ ಭಾಗ 2’ ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಇದೊಂದು ಭೂಗತ ಲೋಕದ ಕತೆ ಎನ್ನಲಾಗುತ್ತಿದೆ. ಸಿನಿಮಾದ ಪ್ರಚಾರಕ್ಕಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅರವಿಂದ್ ಕಶ್ಯಪ್, ‘ನಮ್ಮ ಸಿನಿಮಾಕ್ಕೆ ಕತೆಯೇ ನಾಯಕ. ಬೇರೆ ನಾಯಕ ನಾಯಕಿ ಇಲ್ಲ’ ಎಂದು ಹೇಳಿದ್ದಾರೆ. ವಿಡಿಯೋ ನೋಡಿ...

‘ನಮ್ ಏರಿಯಾಲ್ ಒಂದ್ ದಿನ’, ‘ತುಘಲಕ್’, ‘ಹುಲಿರಾಯ’ ಇನ್ನೂ ಕೆಲ ಸಿನಿಮಾಗಳನ್ನು ನಿರ್ದೇಶಿಸಿರುವ ಅರವಿಂದ್ ಕಶ್ಯಪ್ ಇದೀಗ ‘ಕಂಟ್ರಿ ಮೇಡ್ ಭಾಗ 2’ ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಇದೊಂದು ಭೂಗತ ಲೋಕದ ಕತೆ ಎನ್ನಲಾಗುತ್ತಿದೆ. ಸಿನಿಮಾದ ಪ್ರಚಾರಕ್ಕಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅರವಿಂದ್ ಕಶ್ಯಪ್, ‘ನಮ್ಮ ಸಿನಿಮಾಕ್ಕೆ ಕತೆಯೇ ನಾಯಕ. ಬೇರೆ ನಾಯಕ ನಾಯಕಿ ಇಲ್ಲ’ ಎಂದು ಹೇಳಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More