ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆಯಾಯ್ತು ವಿಚಿತ್ರ ಫ್ಯಾಮಿಲಿಯ ಕೃತ್ಯ

ಓರ್ವ ಮಹಿಳೆ ಹಾಗೂ ಓರ್ವ ವ್ಯಕ್ತಿ ತಡರಾತ್ರಿ ಕಾರಿನಲ್ಲಿ ಬಂದು ಹೋಟೆಲ್​ ಮುಂದೆ ಶೋಗೆ ಇಟ್ಟಿದ್ದ ಗಿಡದ ಪಾಟ್ ಅನ್ನು ಕದ್ದು ಹೋಗಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೋಟೆಲ್ ಮಾಲೀಕ ಈ ದೃಶ್ಯಗಳನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು ವಿಡಿಯೋಗಳು ವೈರಲ್ ಆಗುತ್ತಿವೆ.

ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆಯಾಯ್ತು ವಿಚಿತ್ರ ಫ್ಯಾಮಿಲಿಯ ಕೃತ್ಯ
| Updated By: ಆಯೇಷಾ ಬಾನು

Updated on: Jul 01, 2024 | 8:01 AM

ಬೆಂಗಳೂರು, ಜುಲೈ.01: ಬೆಂಗಳೂರಲ್ಲೊಂದು ವಿಚಿತ್ರ ಫ್ಯಾಮಿಲಿ ಕಂಡುಬಂದಿದೆ. ಈ ಕುಟುಂಬದ ಕೃತ್ಯ ಕಂಡ ಹೋಟೆಲ್ ಮಂದಿ ಶಾಕ್ ಆಗಿದ್ದಾರೆ. ಅಸಲಿಗೆ ಈ ಕುಟುಂಬ ಮಾಡಿದ್ದೇನು ಅಂದರೆ, ಗಂಡ-ಹೆಂಡತಿ ತಡರಾತ್ರಿ ಹೋಟೆಲ್ ಬಳಿ ಬಂದು ಯಾರು ಇಲ್ಲದ ವೇಳೆ ಗಿಡದ ಪಾಟ್ ಗಳನ್ನು ಕದ್ದಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ನಡೆದಿದೆ ಎನ್ನಲಾದ ಈ ವಿಡಿಯೋ ದೃಶ್ಯಗಳು ವೈರಲ್ ಆಗಿವೆ.

ಕಾರಿನಲ್ಲಿ ಬಂದ ಮಹಿಳೆ ಮತ್ತು ಪುರಷ ಇಬ್ಬರು ಬಂದು ಪಾಟ್ ಕದಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೋಟೆಲ್ ಒಂದರ ಮುಂದೆ ಶೋಗಾಗಿ ಇರಿಸಿದ್ದ ಪಾಟ್ ಕಳ್ಳತನ ಮಾಡಿದ್ದಾರೆ. ಹೋಟೆಲ್ ಮಾಲೀಕ ಸಿಸಿಟಿವಿ ದೃಶ್ಯಗಳನ್ನು ತನ್ನ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾನೆ. ಸಿಸಿಟಿವಿ ದೃಶ್ಯ ಆಧರಿಸಿ ಘಟನೆ ಎಲ್ಲಿ ಆಗಿರೋದು, ಯಾವಾಗ ಆಗಿರೋದು ಎಂದು ಪೊಲೀಸರು ಮಾಹಿತಿ ಕೇಳಿದ್ದಾರೆ. ಆದರೆ ಘಟನೆ ಬಗ್ಗೆ ಈ ವರೆಗೂ ಯಾವುದೇ ದೂರು ದಾಖಲಾಗಿಲ್ಲ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ