AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ರಸ್ತೆಗಳಲ್ಲಿ ಕೊರೊನಾ ಸೋಂಕಿತನ ಓಡಾಟ, ಮುಂದೇನಾಯ್ತು?

[lazy-load-videos-and-sticky-control id=”n3bNhseG8X0″] ಹುಬ್ಬಳ್ಳಿ: ನಗರದಲ್ಲೂ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದೆ. ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮಧ್ಯೆ ನಗರದ ಚೆನ್ನಮ್ಮ ವೃತ್ತದಲ್ಲಿ ಸೋಂಕಿತನೊಬ್ಬ ಓಡಾಡುತ್ತಿದ್ದದನ್ನು ಕಂಡು ಸ್ಥಳೀಯರು ಆತಂಕಗೊಂಡ ಘಟನೆ ನಡೆದಿದೆ. ಹೌದು, ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬ ನಗರದ ಲಾಡ್ಜ್​ನಲ್ಲಿ ವಾಸ್ತವ್ಯ ಹೂಡಿದ್ದ. ನಿನ್ನೆ ರಾತ್ರಿ ಆತನಿಗೆ ಪಾಸಿಟಿವ್ ಅಂತಾ ಮೊಬೈಲ್​ಗೆ ಮೇಸೆಜ್ ಬಂದಿದೆ. ಆದರೆ, ಬಹಳಷ್ಟು ಗಂಟೆ ಕಳೆದರೂ ಆತನನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆರೋಗ್ಯಾಧಿಕಾರಿಗಳು ಬರಲೇ ಇಲ್ಲ. ಇದರಿಂದ ಕೊಂಚ ಬೆದರಿದ […]

ಹುಬ್ಬಳ್ಳಿ ರಸ್ತೆಗಳಲ್ಲಿ ಕೊರೊನಾ ಸೋಂಕಿತನ ಓಡಾಟ, ಮುಂದೇನಾಯ್ತು?
KUSHAL V
| Edited By: ಸಾಧು ಶ್ರೀನಾಥ್​|

Updated on:Jul 12, 2020 | 3:09 PM

Share

[lazy-load-videos-and-sticky-control id=”n3bNhseG8X0″]

ಹುಬ್ಬಳ್ಳಿ: ನಗರದಲ್ಲೂ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದೆ. ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮಧ್ಯೆ ನಗರದ ಚೆನ್ನಮ್ಮ ವೃತ್ತದಲ್ಲಿ ಸೋಂಕಿತನೊಬ್ಬ ಓಡಾಡುತ್ತಿದ್ದದನ್ನು ಕಂಡು ಸ್ಥಳೀಯರು ಆತಂಕಗೊಂಡ ಘಟನೆ ನಡೆದಿದೆ.

ಹೌದು, ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬ ನಗರದ ಲಾಡ್ಜ್​ನಲ್ಲಿ ವಾಸ್ತವ್ಯ ಹೂಡಿದ್ದ. ನಿನ್ನೆ ರಾತ್ರಿ ಆತನಿಗೆ ಪಾಸಿಟಿವ್ ಅಂತಾ ಮೊಬೈಲ್​ಗೆ ಮೇಸೆಜ್ ಬಂದಿದೆ. ಆದರೆ, ಬಹಳಷ್ಟು ಗಂಟೆ ಕಳೆದರೂ ಆತನನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆರೋಗ್ಯಾಧಿಕಾರಿಗಳು ಬರಲೇ ಇಲ್ಲ. ಇದರಿಂದ ಕೊಂಚ ಬೆದರಿದ ಸೋಂಕಿತ ಬೀದಿಗಿಳಿದು ನೆರವು ಕೇಳಲು ಪ್ರಾರಂಭಿಸಿದ.

ಈ ಸುದ್ದಿ ಟಿವಿ9 ನಲ್ಲಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಆರೋಗ್ಯಾಧಿಕಾರಿಗಳು ಕೊನೆಗೂ ಆತನನ್ನ ಕೊವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಿದರು.

Published On - 12:06 pm, Sun, 12 July 20

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ