AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ರಸ್ತೆಗಳಲ್ಲಿ ಕೊರೊನಾ ಸೋಂಕಿತನ ಓಡಾಟ, ಮುಂದೇನಾಯ್ತು?

[lazy-load-videos-and-sticky-control id=”n3bNhseG8X0″] ಹುಬ್ಬಳ್ಳಿ: ನಗರದಲ್ಲೂ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದೆ. ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮಧ್ಯೆ ನಗರದ ಚೆನ್ನಮ್ಮ ವೃತ್ತದಲ್ಲಿ ಸೋಂಕಿತನೊಬ್ಬ ಓಡಾಡುತ್ತಿದ್ದದನ್ನು ಕಂಡು ಸ್ಥಳೀಯರು ಆತಂಕಗೊಂಡ ಘಟನೆ ನಡೆದಿದೆ. ಹೌದು, ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬ ನಗರದ ಲಾಡ್ಜ್​ನಲ್ಲಿ ವಾಸ್ತವ್ಯ ಹೂಡಿದ್ದ. ನಿನ್ನೆ ರಾತ್ರಿ ಆತನಿಗೆ ಪಾಸಿಟಿವ್ ಅಂತಾ ಮೊಬೈಲ್​ಗೆ ಮೇಸೆಜ್ ಬಂದಿದೆ. ಆದರೆ, ಬಹಳಷ್ಟು ಗಂಟೆ ಕಳೆದರೂ ಆತನನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆರೋಗ್ಯಾಧಿಕಾರಿಗಳು ಬರಲೇ ಇಲ್ಲ. ಇದರಿಂದ ಕೊಂಚ ಬೆದರಿದ […]

ಹುಬ್ಬಳ್ಳಿ ರಸ್ತೆಗಳಲ್ಲಿ ಕೊರೊನಾ ಸೋಂಕಿತನ ಓಡಾಟ, ಮುಂದೇನಾಯ್ತು?
KUSHAL V
| Updated By: ಸಾಧು ಶ್ರೀನಾಥ್​|

Updated on:Jul 12, 2020 | 3:09 PM

Share

[lazy-load-videos-and-sticky-control id=”n3bNhseG8X0″]

ಹುಬ್ಬಳ್ಳಿ: ನಗರದಲ್ಲೂ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದೆ. ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮಧ್ಯೆ ನಗರದ ಚೆನ್ನಮ್ಮ ವೃತ್ತದಲ್ಲಿ ಸೋಂಕಿತನೊಬ್ಬ ಓಡಾಡುತ್ತಿದ್ದದನ್ನು ಕಂಡು ಸ್ಥಳೀಯರು ಆತಂಕಗೊಂಡ ಘಟನೆ ನಡೆದಿದೆ.

ಹೌದು, ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬ ನಗರದ ಲಾಡ್ಜ್​ನಲ್ಲಿ ವಾಸ್ತವ್ಯ ಹೂಡಿದ್ದ. ನಿನ್ನೆ ರಾತ್ರಿ ಆತನಿಗೆ ಪಾಸಿಟಿವ್ ಅಂತಾ ಮೊಬೈಲ್​ಗೆ ಮೇಸೆಜ್ ಬಂದಿದೆ. ಆದರೆ, ಬಹಳಷ್ಟು ಗಂಟೆ ಕಳೆದರೂ ಆತನನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆರೋಗ್ಯಾಧಿಕಾರಿಗಳು ಬರಲೇ ಇಲ್ಲ. ಇದರಿಂದ ಕೊಂಚ ಬೆದರಿದ ಸೋಂಕಿತ ಬೀದಿಗಿಳಿದು ನೆರವು ಕೇಳಲು ಪ್ರಾರಂಭಿಸಿದ.

ಈ ಸುದ್ದಿ ಟಿವಿ9 ನಲ್ಲಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಆರೋಗ್ಯಾಧಿಕಾರಿಗಳು ಕೊನೆಗೂ ಆತನನ್ನ ಕೊವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಿದರು.

Published On - 12:06 pm, Sun, 12 July 20

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?