AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ರಸ್ತೆಗಳಲ್ಲಿ ಕೊರೊನಾ ಸೋಂಕಿತನ ಓಡಾಟ, ಮುಂದೇನಾಯ್ತು?

[lazy-load-videos-and-sticky-control id=”n3bNhseG8X0″] ಹುಬ್ಬಳ್ಳಿ: ನಗರದಲ್ಲೂ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದೆ. ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮಧ್ಯೆ ನಗರದ ಚೆನ್ನಮ್ಮ ವೃತ್ತದಲ್ಲಿ ಸೋಂಕಿತನೊಬ್ಬ ಓಡಾಡುತ್ತಿದ್ದದನ್ನು ಕಂಡು ಸ್ಥಳೀಯರು ಆತಂಕಗೊಂಡ ಘಟನೆ ನಡೆದಿದೆ. ಹೌದು, ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬ ನಗರದ ಲಾಡ್ಜ್​ನಲ್ಲಿ ವಾಸ್ತವ್ಯ ಹೂಡಿದ್ದ. ನಿನ್ನೆ ರಾತ್ರಿ ಆತನಿಗೆ ಪಾಸಿಟಿವ್ ಅಂತಾ ಮೊಬೈಲ್​ಗೆ ಮೇಸೆಜ್ ಬಂದಿದೆ. ಆದರೆ, ಬಹಳಷ್ಟು ಗಂಟೆ ಕಳೆದರೂ ಆತನನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆರೋಗ್ಯಾಧಿಕಾರಿಗಳು ಬರಲೇ ಇಲ್ಲ. ಇದರಿಂದ ಕೊಂಚ ಬೆದರಿದ […]

ಹುಬ್ಬಳ್ಳಿ ರಸ್ತೆಗಳಲ್ಲಿ ಕೊರೊನಾ ಸೋಂಕಿತನ ಓಡಾಟ, ಮುಂದೇನಾಯ್ತು?
KUSHAL V
| Edited By: |

Updated on:Jul 12, 2020 | 3:09 PM

Share

[lazy-load-videos-and-sticky-control id=”n3bNhseG8X0″]

ಹುಬ್ಬಳ್ಳಿ: ನಗರದಲ್ಲೂ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದೆ. ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮಧ್ಯೆ ನಗರದ ಚೆನ್ನಮ್ಮ ವೃತ್ತದಲ್ಲಿ ಸೋಂಕಿತನೊಬ್ಬ ಓಡಾಡುತ್ತಿದ್ದದನ್ನು ಕಂಡು ಸ್ಥಳೀಯರು ಆತಂಕಗೊಂಡ ಘಟನೆ ನಡೆದಿದೆ.

ಹೌದು, ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬ ನಗರದ ಲಾಡ್ಜ್​ನಲ್ಲಿ ವಾಸ್ತವ್ಯ ಹೂಡಿದ್ದ. ನಿನ್ನೆ ರಾತ್ರಿ ಆತನಿಗೆ ಪಾಸಿಟಿವ್ ಅಂತಾ ಮೊಬೈಲ್​ಗೆ ಮೇಸೆಜ್ ಬಂದಿದೆ. ಆದರೆ, ಬಹಳಷ್ಟು ಗಂಟೆ ಕಳೆದರೂ ಆತನನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆರೋಗ್ಯಾಧಿಕಾರಿಗಳು ಬರಲೇ ಇಲ್ಲ. ಇದರಿಂದ ಕೊಂಚ ಬೆದರಿದ ಸೋಂಕಿತ ಬೀದಿಗಿಳಿದು ನೆರವು ಕೇಳಲು ಪ್ರಾರಂಭಿಸಿದ.

ಈ ಸುದ್ದಿ ಟಿವಿ9 ನಲ್ಲಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಆರೋಗ್ಯಾಧಿಕಾರಿಗಳು ಕೊನೆಗೂ ಆತನನ್ನ ಕೊವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಿದರು.

Published On - 12:06 pm, Sun, 12 July 20

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌