AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿನಿಂದ ತಂದೆ ಸಾವು, ಮಗಳಿಂದಲೇ ನೆರವೇರಿತು ಅಂತ್ಯಕ್ರಿಯೆ

[lazy-load-videos-and-sticky-control id=”jNVn2UHNy7s”]ಬೆಂಗಳೂರು: ನಗರದಲ್ಲಿ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ ಜಾಸ್ತಿಯಾಗುತ್ತಲ್ಲೇ ಇದೆ. ಮೃತ ಸೋಂಕಿತರ ಕುಟುಂಬದವರಿಗೂ ಹಲವಾರು ಸೋಂಕು ತಗುಲಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗದ ಪ್ರಸಂಗಗಳನ್ನೂ ನೋಡಿದ್ದೇವೆ. ಆದರೆ, ಸ್ವತಃ ತಾನೇ PPE ಕಿಟ್​ ಧರಿಸಿ ತನ್ನ ಮೃತ ತಂದೆಯ ಅಂತ್ಯಕ್ರಿಯೆಯನ್ನು ಯುವತಿಯೊಬ್ಬಳು ನೆರವೇರಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಕ್ತಿ ಗಣಪತಿನಗರದಲ್ಲಿ ಆಟೋ ಚಾಲಕನಿಗೆ ಈ ಹಿಂದೆ ಕೊರೊನಾ ಪಾಸಿಟಿವ್ ಬಂದಿತ್ತು. ಜಯದೇವ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಚಾಲಕ ಕೊನೆಗೆ ಚಿಕಿತ್ಸೆ ಫಲಿಸದೆ ಅಸುನೀಗಿದ್ದರು. ಈ ಮಧ್ಯೆ, ಆತನ […]

ಸೋಂಕಿನಿಂದ ತಂದೆ ಸಾವು, ಮಗಳಿಂದಲೇ ನೆರವೇರಿತು ಅಂತ್ಯಕ್ರಿಯೆ
KUSHAL V
| Edited By: |

Updated on:Jul 09, 2020 | 12:24 PM

Share

[lazy-load-videos-and-sticky-control id=”jNVn2UHNy7s”]ಬೆಂಗಳೂರು: ನಗರದಲ್ಲಿ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ ಜಾಸ್ತಿಯಾಗುತ್ತಲ್ಲೇ ಇದೆ. ಮೃತ ಸೋಂಕಿತರ ಕುಟುಂಬದವರಿಗೂ ಹಲವಾರು ಸೋಂಕು ತಗುಲಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗದ ಪ್ರಸಂಗಗಳನ್ನೂ ನೋಡಿದ್ದೇವೆ. ಆದರೆ, ಸ್ವತಃ ತಾನೇ PPE ಕಿಟ್​ ಧರಿಸಿ ತನ್ನ ಮೃತ ತಂದೆಯ ಅಂತ್ಯಕ್ರಿಯೆಯನ್ನು ಯುವತಿಯೊಬ್ಬಳು ನೆರವೇರಿಸಿರುವ ಘಟನೆ ಬೆಳಕಿಗೆ ಬಂದಿದೆ.

ಶಕ್ತಿ ಗಣಪತಿನಗರದಲ್ಲಿ ಆಟೋ ಚಾಲಕನಿಗೆ ಈ ಹಿಂದೆ ಕೊರೊನಾ ಪಾಸಿಟಿವ್ ಬಂದಿತ್ತು. ಜಯದೇವ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಚಾಲಕ ಕೊನೆಗೆ ಚಿಕಿತ್ಸೆ ಫಲಿಸದೆ ಅಸುನೀಗಿದ್ದರು. ಈ ಮಧ್ಯೆ, ಆತನ ಕುಟುಂಬದವರನ್ನ ಹೋಂ ಕ್ವಾರಂಟೈನ್​ನಲ್ಲಿ ಇರಿಸಲಾಗಿತ್ತು.

ತಂದೆಯ ಸಾವಿನ ನೋವು ಆತನ ಇಬ್ಬರು ಹೆಣ್ಣುಮಕ್ಕಳು ಮತ್ತು ಪುಟ್ಟ ಮಗನಿಗೆ ಆಘಾತ ಉಂಟುಮಾಡಿತ್ತು. ಆದರೂ ಧೃತಿಗೆಡದ ಹಿರೇಮಗಳು ಕೂಡಲೇ ಸ್ಥಳೀಯ ನಾಯಕರ ನೆರವಿನಿಂದ ತಂದೆಯ ಅಂತ್ಯಕ್ರಿಯೆ ನೆರವೇರಿಸಿದಳು. ಆಸ್ಪತ್ರೆಯಿಂದ ಸುಮನಹಳ್ಳಿ ಚಿತಗಾರಕ್ಕೆ ಮೃತದೇಹದ ಜೊತೆ ಬಂದ ಯುವತಿ, ಕೊನೆಗೆ PPE ಕಿಟ್ ಧರಿಸಿ ಅಂತ್ಯಸಂಸ್ಕಾರ ನೆರವೇರಿಸಿದಳು.

Published On - 5:20 pm, Wed, 8 July 20

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ