ಹಸು-ಎಮ್ಮೆಗಳ ಕಳ್ಳತನಕ್ಕೆ ಕಂಗೆಟ್ಟ ಕಲಬುರಗಿ ರೈತರು
ಹಣ ಮತ್ತು ಚಿನ್ನಾಭರಣಗಳನ್ನ ಬ್ಯಾಂಕಿನ ಸೇಪ್ ಲಾಕರ್ನಲ್ಲಿ ಇಡಬಹುದು. ಮನೆಗಳ್ಳತನವಾಗದಂತೆ ಅವಶ್ಯ ಕ್ರಮಗಳನ್ನು ಕೈಗೊಳ್ಳಬಹುದು. ಆದ್ರೆ ಗ್ರಾಮೀಣ ಭಾಗದಲ್ಲಿ ಇದೀಗ ಕಳ್ಳರು ಜಾನುವಾರುಗಳ ಕಳ್ಳತನ ಶುರು ಹಚ್ಕೊಂಡಿದ್ದಾರೆ. ಇದನ್ನ ಹೇಗಪ್ಪಾ ತಡೆಯೋದು ಅಂತಾ ಗ್ರಾಮೀಣ ಭಾಗದ ಜನರು ಕಂಗಾಲಾಗಿದ್ದಾರೆ.
Follow Us
Latest Videos
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
