ಹಸು-ಎಮ್ಮೆಗಳ ಕಳ್ಳತನಕ್ಕೆ ಕಂಗೆಟ್ಟ ಕಲಬುರಗಿ ರೈತರು
ಕಲಬುರಗಿಯಲ್ಲಿ ಹಸು-ಎಮ್ಮೆಗಳ ಕಳ್ಳತನ

ಹಸು-ಎಮ್ಮೆಗಳ ಕಳ್ಳತನಕ್ಕೆ ಕಂಗೆಟ್ಟ ಕಲಬುರಗಿ ರೈತರು

ಆಯೇಷಾ ಬಾನು

Updated on: Dec 01, 2020 | 3:01 PM

ಹಣ ಮತ್ತು ಚಿನ್ನಾಭರಣಗಳನ್ನ ಬ್ಯಾಂಕಿನ ಸೇಪ್ ಲಾಕರ್‌ನಲ್ಲಿ ಇಡಬಹುದು. ಮನೆಗಳ್ಳತನವಾಗದಂತೆ ಅವಶ್ಯ ಕ್ರಮಗಳನ್ನು ಕೈಗೊಳ್ಳಬಹುದು. ಆದ್ರೆ ಗ್ರಾಮೀಣ ಭಾಗದಲ್ಲಿ ಇದೀಗ ಕಳ್ಳರು ಜಾನುವಾರುಗಳ ಕಳ್ಳತನ ಶುರು ಹಚ್ಕೊಂಡಿದ್ದಾರೆ. ಇದನ್ನ ಹೇಗಪ್ಪಾ ತಡೆಯೋದು ಅಂತಾ ಗ್ರಾಮೀಣ ಭಾಗದ ಜನರು ಕಂಗಾಲಾಗಿದ್ದಾರೆ.

Follow Us
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.