AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡಿನಿಂದ ನಾಡಿಗೆ ಬಂದ ಆನೆಗಳು: ಗಜರಾಜರನ್ನು ಕಂಡು ದಿಕ್ಕಾಪಾಲಾಗಿ ಓಡಿದ ಹಸುಗಳು

ಕಾಡಿನಿಂದ ನಾಡಿಗೆ ಬಂದ ಆನೆಗಳು: ಗಜರಾಜರನ್ನು ಕಂಡು ದಿಕ್ಕಾಪಾಲಾಗಿ ಓಡಿದ ಹಸುಗಳು

ರಾಮ್​, ಮೈಸೂರು
| Edited By: |

Updated on: Oct 20, 2025 | 6:18 PM

Share

ಆನೆಗಳು ಕಾಡಿನಿಂದ ನಾಡಿಗೆ ಬಂದಿದ್ದು, ಗಜರಾಜರನ್ನು ಕಂಡು ಹಸುಗಳು ದಿಕ್ಕಾಪಾಲಾಗಿ ಓಡಿವೆ. ಹೌದು.. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಎರಡು ಕಾಡಾನೆಗಳು ಹೊರ ಬಂದಿವೆ. ಇದನ್ನು ಕಂಡ ಹಸುಗಳು ಭಯಬಿದ್ದು ದಿಕ್ಕಾಪಾಲಾಗಿ ಓಡಿವೆ. ಹೆಚ್.ಡಿ. ಕೋಟೆ ತಾಲೂಕಿನ ಕಬಿನಿ ಡ್ಯಾಂ ಬಳಿ ಈ ಘಟನೆ ನಡೆದಿದ್ದು, ಆನೆಗಳನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

ಮೈಸೂರು, (ಅಕ್ಟೋಬರ್ 20): ಆನೆಗಳು ಕಾಡಿನಿಂದ ನಾಡಿಗೆ ಬಂದಿದ್ದು, ಗಜರಾಜರನ್ನು ಕಂಡು ಹಸುಗಳು ದಿಕ್ಕಾಪಾಲಾಗಿ ಓಡಿವೆ. ಹೌದು.. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಎರಡು ಕಾಡಾನೆಗಳು ಹೊರ ಬಂದಿವೆ. ಇದನ್ನು ಕಂಡ ಹಸುಗಳು ಭಯಬಿದ್ದು ದಿಕ್ಕಾಪಾಲಾಗಿ ಓಡಿವೆ. ಹೆಚ್.ಡಿ. ಕೋಟೆ ತಾಲೂಕಿನ ಕಬಿನಿ ಡ್ಯಾಂ ಬಳಿ ಈ ಘಟನೆ ನಡೆದಿದ್ದು, ಆನೆಗಳನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More