ಕಾಡಿನಿಂದ ನಾಡಿಗೆ ಬಂದ ಆನೆಗಳು: ಗಜರಾಜರನ್ನು ಕಂಡು ದಿಕ್ಕಾಪಾಲಾಗಿ ಓಡಿದ ಹಸುಗಳು

Edited By:

Updated on: Oct 20, 2025 | 6:18 PM

ಆನೆಗಳು ಕಾಡಿನಿಂದ ನಾಡಿಗೆ ಬಂದಿದ್ದು, ಗಜರಾಜರನ್ನು ಕಂಡು ಹಸುಗಳು ದಿಕ್ಕಾಪಾಲಾಗಿ ಓಡಿವೆ. ಹೌದು.. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಎರಡು ಕಾಡಾನೆಗಳು ಹೊರ ಬಂದಿವೆ. ಇದನ್ನು ಕಂಡ ಹಸುಗಳು ಭಯಬಿದ್ದು ದಿಕ್ಕಾಪಾಲಾಗಿ ಓಡಿವೆ. ಹೆಚ್.ಡಿ. ಕೋಟೆ ತಾಲೂಕಿನ ಕಬಿನಿ ಡ್ಯಾಂ ಬಳಿ ಈ ಘಟನೆ ನಡೆದಿದ್ದು, ಆನೆಗಳನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

ಮೈಸೂರು, (ಅಕ್ಟೋಬರ್ 20): ಆನೆಗಳು ಕಾಡಿನಿಂದ ನಾಡಿಗೆ ಬಂದಿದ್ದು, ಗಜರಾಜರನ್ನು ಕಂಡು ಹಸುಗಳು ದಿಕ್ಕಾಪಾಲಾಗಿ ಓಡಿವೆ. ಹೌದು.. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಎರಡು ಕಾಡಾನೆಗಳು ಹೊರ ಬಂದಿವೆ. ಇದನ್ನು ಕಂಡ ಹಸುಗಳು ಭಯಬಿದ್ದು ದಿಕ್ಕಾಪಾಲಾಗಿ ಓಡಿವೆ. ಹೆಚ್.ಡಿ. ಕೋಟೆ ತಾಲೂಕಿನ ಕಬಿನಿ ಡ್ಯಾಂ ಬಳಿ ಈ ಘಟನೆ ನಡೆದಿದ್ದು, ಆನೆಗಳನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.