ಕೆರೆ ಉಳಿಸಲು ಜಿಂದಾಲ್ ಸಂಸ್ಥೆ ವಿರುದ್ಧ ಹೋರಾಟ ಮಾಡಿದ ವೃದ್ಧರಿಗೆ ಸಿಪಿಐ ಧಮ್ಕಿ!
ಜಿಂದಾಲ್ ಸಂಸ್ಥೆ ಒತ್ತುವರಿ ಮಾಡಿದ್ದ ಕೆರೆ ಜಮೀನು ಬಿಡಿಸುವ ಸಂಬಂಧ 15 ವರ್ಷಗಳಿಂದಲೂ ರಾಮಕೃಷ್ಣಯ್ಯ ಹೋರಾಟ ಮಾಡುತ್ತಾ ಬಂದಿದ್ದಾರೆ. ಬಟ್ಟೆ ಬಿಚ್ಚಿಸಿ ಜೈಲಿಗೆ ಹಾಕುವುದಾಗಿ ಹಾಗೂ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ವಿಡಿಯೋ ವೈರಲ್ ಆಗಿದೆ. ಮಾದನಾಯಕನಹಳ್ಳಿ ಇನ್ಸೆಪೆಕ್ಟರ್ ಮುರುಳೀಧರ್ ಹೋರಟಗಾರ ರಾಮಕೃಷ್ಣಯ್ಯರಿಗೆ ಧಮ್ಕಿ ಹಾಕಿದ್ದಾರೆ.
ನೆಲಮಂಗಲ, ಜನವರಿ 19: ಕೆರೆ ಉಳಿಸಲು ಜಿಂದಾಲ್ ಸಂಸ್ಥೆ ವಿರುದ್ಧ ಹೋರಾಟ ಮಾಡಿದ ವೃದ್ಧರಿಗೆ ಸಿಪಿಐ (CPI) ಧಮ್ಕಿ ಹಾಕಿದ್ದಾರೆ. ಬಟ್ಟೆ ಬಿಚ್ಚಿಸಿ ಜೈಲಿಗೆ ಹಾಕುವುದಾಗಿ ಹಾಗೂ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ವಿಡಿಯೋ ವೈರಲ್ ಆಗಿದೆ. ಮಾದನಾಯಕನಹಳ್ಳಿ ಇನ್ಸೆಪೆಕ್ಟರ್ ಮುರುಳೀಧರ್ ಹೋರಟಗಾರ ರಾಮಕೃಷ್ಣಯ್ಯರಿಗೆ ಧಮ್ಕಿ ಹಾಕಿದ್ದಾರೆ. ಮಾದವಾರದ ಕೆರೆ ವಿಷಯದಲ್ಲಿ ಇನ್ಸ್ವ್ ಪೆಕ್ಟರ್ ಮುರಳೀಧರ ಕಂಪನಿ ಪರ ಬ್ಯಾಟಿಂಗ್ ಆರೋಪ ಮಾಡಲಾಗಿದೆ. ವೃದ್ದ ರಾಮಕೃಷ್ಣಯ್ಯರನ್ನ ಠಾಣೆಗೆ ಕರೆಸಿ ವಯಸ್ಸಿಗೆ ಗೌರವ ಕೊಡದೆ ಬಾಯಿಗೆ ಬಂದಂತೆ ಬೆದರಿಕೆ ಹಾಕಿದ್ದು, ಜಿಂದಾಲ್ ತಂಟೆಗೆ ಹೋಗದಂತೆ ಪೊಲೀಸ್ ಠಾಣೆಯಲ್ಲಿ ಅವಾಜ್ ಹಾಕಿದ್ದಾರೆ. ಜಿಂದಾಲ್ ಸಂಸ್ಥೆ ಒತ್ತುವರಿ ಮಾಡಿದ್ದ ಕೆರೆ ಜಮೀನು ಬಿಡಿಸುವ ಸಂಬಂಧ 15 ವರ್ಷಗಳಿಂದಲೂ ರಾಮಕೃಷ್ಣಯ್ಯ ಹೋರಾಟ ಮಾಡುತ್ತಾ ಬಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
