ರವಿಚಂದ್ರನ್​ ಪುತ್ರ ಕನ್ನಡ ಸರಿಯಾಗಿ ಕಲಿತಿದ್ದು ಹೇಗೆ? ಮನುರಂಜನ್​ ನೀಡಿದ ವಿವರಣೆ ಇಲ್ಲಿದೆ..

‘ಎಲ್ಲರ ಜೊತೆ ಕನ್ನಡದಲ್ಲೇ ಮಾತನಾಡುತ್ತೇನೆ ಅಂತ ತೀರ್ಮಾನ ಮಾಡಿದೆ. ಪ್ರತಿದಿನ ಕನ್ನಡ ದಿನಪತ್ರಿಕೆ ಜೋರಾಗಿ ಓದಲು ಆರಂಭಿಸಿದೆ’ ಎಂದು ಮನುರಂಜನ್ ರವಿಚಂದ್ರನ್​ ಹೇಳಿದ್ದಾರೆ.

ರವಿಚಂದ್ರನ್​ ಪುತ್ರ ಕನ್ನಡ ಸರಿಯಾಗಿ ಕಲಿತಿದ್ದು ಹೇಗೆ? ಮನುರಂಜನ್​ ನೀಡಿದ ವಿವರಣೆ ಇಲ್ಲಿದೆ..
| Updated By: ಮದನ್​ ಕುಮಾರ್​

Updated on: Nov 28, 2021 | 4:03 PM

ಮನುರಂಜನ್​ ರವಿಚಂದ್ರನ್​ (Crazy Star Ravichandran) ನಟನೆಯ ‘ಮುಗಿಲ್​ ಪೇಟೆ’ (Mugilpete) ಸಿನಿಮಾ ತೆರೆಕಂಡು ಜನಮೆಚ್ಚುಗೆ ಗಳಿಸಿಕೊಂಡಿದೆ. ಪುತ್ರನ ನಟನೆ ಕಂಡು ರವಿಚಂದ್ರನ್​ ಕೂಡ ಇಷ್ಟಪಟ್ಟಿದ್ದಾರೆ. ಮಗನ ಸಿನಿಪಯಣದ ಬಗ್ಗೆ ‘ಕ್ರೇಜಿ ಸ್ಟಾರ್’ ಮಾತನಾಡಿದ್ದಾರೆ. ಮನುರಂಜನ್​ (Manuranjan Ravichandran) ಅವರಿಗೆ ಕನ್ನಡದ ಮೇಲೆ ಅಷ್ಟೇನೂ ಹಿಡಿತ ಇರಲಿಲ್ಲ. ಹಾಗಾಗಿ ಕನ್ನಡವನ್ನು ಸರಿಯಾಗಿ ಕಲಿಯುವಂತೆ ಪುತ್ರನಿಗೆ ರವಿಚಂದ್ರನ್​ ತಾಕೀತು ಮಾಡಿದ್ದರು. ಅದರ ಪರಿಣಾಮವಾಗಿ ಮನುರಂಜನ್​ ಒಂದಷ್ಟು ಅಭ್ಯಾಸಗಳನ್ನು ರೂಢಿಸಿಕೊಂಡರು. ಆ ಕುರಿತು ಟಿವಿ9 ಸಂದರ್ಶನದಲ್ಲಿ ಮನುರಂಜನ್​ ಮಾತನಾಡಿದ್ದಾರೆ. ತಂದೆಯ ಪ್ರೋತ್ಸಾಹ ಮತ್ತು ಮಾರ್ಗದರ್ಶನ ಹೇಗಿದೆ ಎಂಬುದನ್ನು ವಿವರಿಸಿದ್ದಾರೆ. ‘ಈ ವರ್ಷ ಎಲ್ಲರ ಜೊತೆ ಕನ್ನಡದಲ್ಲೇ ಮಾತನಾಡುತ್ತೇನೆ ಅಂತ ತೀರ್ಮಾನ ಮಾಡಿದ್ದೆ. ಮನೆಯಲ್ಲಿ ಎಲ್ಲರ ಜತೆ ಕನ್ನಡದಲ್ಲೇ ಮಾತನಾಡಲು ಶುರುಮಾಡಿದೆ. ಪ್ರತಿದಿನ ಕನ್ನಡ ದಿನಪತ್ರಿಕೆ ಜೋರಾಗಿ ಓದಲು ಆರಂಭಿಸಿದೆ’ ಎಂದು ಮನುರಂಜನ್​ ಹೇಳಿದ್ದಾರೆ.

ಇದನ್ನೂ ಓದಿ:

ರವಿಚಂದ್ರನ್​ ಜತೆ ಸುದೀಪ್​ ‘ದೃಶ್ಯ’ ಚಿತ್ರ ಮಾಡ್ಬೇಕಿತ್ತು; ಆದರೆ ಮಿಸ್​ ಆಗಿದ್ದು ಹೇಗೆ?

‘ಸಾಧು ನನ್ನ ಕೈಗೆ ಸಿಕ್ಕಿದ್ದರೆ ಒಂದೆರಡು ಏಟು ಚೆನ್ನಾಗಿ ಬಿದ್ದಿರುತ್ತಿತ್ತು’: ರವಿಚಂದ್ರನ್​

Follow us
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್