Belagavi News: ಆಹಾರ ಅರಸಿ ಗ್ರಾಮಕ್ಕೆ ಬಂದ ಮೊಸಳೆ; ಹಗ್ಗದಿಂದ ಕಟ್ಟಿ ಸೆರೆ ಹಿಡಿದ ಗ್ರಾಮಸ್ಥರು
ಜಿಲ್ಲೆಯ ಅಥಣಿ ತಾಲೂಕಿನ ಸವದಿ ಗ್ರಾಮಕ್ಕೆ ರಾತ್ರೋರಾತ್ರಿ ಆಹಾರ ಅರಸಿ ಮೊಸಳೆಯೊಂದು ಬಂದಿದೆ. ಬಳಿಕ ಅದೇ ಗ್ರಾಮದ ಪ್ರಕಾಶ್ ಸನದಿ ಎಂಬುವವರ ಮನೆಗೆ ಮೊಸಳೆ ನುಗ್ಗಿದ್ದು, ಕೂಡಲೇ ಗ್ರಾಮಸ್ಥರು ಸೇರಿ ಮೊಸಳೆಯನ್ನ ಹಗ್ಗದಿಂದ ಕಟ್ಟಿ ಸೆರೆ ಹಿಡಿದಿದ್ದಾರೆ.
ಬೆಳಗಾವಿ: ಜಿಲ್ಲೆಯ ಅಥಣಿ(Athani) ತಾಲೂಕಿನ ಸವದಿ ಗ್ರಾಮಕ್ಕೆ ರಾತ್ರೋರಾತ್ರಿ ಆಹಾರ ಅರಸಿ ಮೊಸಳೆ (Crocodile) ಯೊಂದು ಬಂದಿದೆ. ಬಳಿಕ ಅದೇ ಗ್ರಾಮದ ಪ್ರಕಾಶ್ ಸನದಿ ಎಂಬುವವರ ಮನೆಗೆ ಮೊಸಳೆ ನುಗ್ಗಿದ್ದು, ಕೂಡಲೇ ಗ್ರಾಮಸ್ಥರು ಸೇರಿ ಮೊಸಳೆಯನ್ನ ಹಗ್ಗದಿಂದ ಕಟ್ಟಿ ಸೆರೆ ಹಿಡಿದಿದ್ದಾರೆ. ನಂತರ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಇನ್ನು ಹತ್ತಿರದಲ್ಲಿ ಕೃಷ್ಣಾ ನದಿ ಇದ್ದು, ಇದೀಗ ಬಿರು ಬಿಸಿಲಿಗೆ ನೀರು ಬತ್ತಿದ ಹಿನ್ನೆಲೆ ಆಹಾರ ಅರಸಿ ಗ್ರಾಮಕ್ಕೆ ಬಂದಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

