AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬ್ರಿಡ್ಜ್ ಮೇಲೆ ಹತ್ತಿ ನದಿಗೆ ಇಳಿಯುವ ಮೊಸಳೆಯ ರೋಚಕ ದೃಶ್ಯ ನೋಡಿ

ನದಿಯ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಮೊಸಳೆ ಸ್ಥಳಾಂತರಗೊಳ್ಳುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ಬ್ರಿಡ್ಜ್ ಮೇಲೆ ಹತ್ತಿ ನದಿಗೆ ಇಳಿಯುವ ಮೊಸಳೆಯ ರೋಚಕ ದೃಶ್ಯ ನೋಡಿ
ವೈರಲ್ ಆದ ಮೊಸಳೆ
TV9 Web
| Edited By: |

Updated on: May 23, 2022 | 12:47 PM

Share

ಸಾಮಾಜಿಕ ಜಾಲತಾಣದಲ್ಲಿ ಆಗೊಂದು ಈಗೊಂದು ಎಂಬಂತೆ ಅಚ್ಚರಿಯ ಫೋಟೋಗಳು, ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತದೆ. ಅದರಂತೆ, ಸಾಮಾಜಿಕ ಜಾಲತಾಣದಲ್ಲಿ ಮೊಸಳೆ (Crocodile) ವಿಡಿಯೋವೊಂದು ಭಾರಿ ವೈರಲ್ (Viral video) ಆಗುತ್ತಿದೆ. ಹೇಳಿ ಕೇಳಿ ಮೊಸಳೆ ನೀರಿನಲ್ಲೂ ಇರುತ್ತದೆ, ಭೂಮಿ ಮೇಲೂ ಬದುಕುತ್ತದೆ. ನದಿ ಬಿಟ್ಟು ಆಹಾರ ಹುಡುಕಾಡುತ್ತಾ ಗ್ರಾಮಗಳಿಗೆ ನುಗ್ಗುವುದನ್ನೂ ನೋಡಿದ್ದೇವೆ. ಇದೀಗ ಮೊಸಳೆಯೊಂದು ನದಿಯೊಂದಕ್ಕೆ ಅಡ್ಡಲಾಗಿ ಕಟ್ಟಿದ ಸೇತುವೆ ಮೇಲೆ  ಹತ್ತಿ ನೀರಿರುವ ಸ್ಥಳಕ್ಕೆ ಹೋಗುವ ದೃಶ್ಯಾವಳಿ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​

ವೈರಲ್ ವಿಡಿಯೋ ಗಮನಿಸಿದಾಗ, ನೀರು ಹರಿದು ಹೋಗದಂತೆ ಸೇತುವೆಗೆ ಅಡ್ಡಲಾಗಿ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಒಂದು ಭಾಗದಲ್ಲಿ ನೀರಿನ ಹರಿವು ಇಲ್ಲವಾಗಿದೆ. ಈ ಜಾಗದಲ್ಲಿದ್ದ ಸುಮಾರು 10 ಅಡಿ ಉದ್ದದ ಮೊಸಳೆಯೊಂದು ಆ ಸೇತುವೆ ಮೇಲೆ ಹತ್ತಿ ನೀರು ತುಂಬಿದ ಸ್ಥಳಕ್ಕೆ ಸ್ಥಳಾಂತರಗೊಂಡಿದೆ. ಹೀಗೆ ಹೋದ ಮೊಸಳೆಯ ಶೈಲಿ ನೆಟ್ಟಿಗರ ಗಮನ ಸೆಳೆದಿದೆ. ಅಲ್ಲದೆ, ಭಾರಿ ವೈರಲ್ ಕೂಡ ಆಗುತ್ತಿದೆ. ಈ ವಿಡಿಯೋವನ್ನು ಹೆಲಿಕಾಪ್ಟರ್ ಯಾತ್ರಾ ಬಳಕೆದಾರರು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದು, 2.9 ಮಿಲಿಯನ್ ವೀಕ್ಷಣೆ ಕಂಡಿದ್ದು, 129k ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: ಕರ್ನಾಟಕದ ಕರಾವಳಿ ದಂಡೆಯ ರಸ್ತೆ ವಿಶ್ವದ ಅತ್ಯಂತ ಸುಂದರವಾದ ಸೈಕ್ಲಿಂಗ್ ಮಾರ್ಗ | ನಾರ್ವೇ ದೇಶದ ಪ್ರಜೆ ಟ್ವೀಟ್‌

ಇದನ್ನೂ ಓದಿ: ಕೊವಿಡ್ ಭೀತಿ: ಸೌದಿ ಪ್ರಜೆಗಳಿಗೆ ಭಾರತ ಸೇರಿ 15 ದೇಶಗಳಿಗೆ ಸಂಚಾರ ನಿರ್ಬಂಧ

ಇದನ್ನೂ ಓದಿ:  Nrityanjali  Jewellery Collection: ಭಾರತೀಯ ನೃತ್ಯಕಲೆಯನ್ನು ಚಿನ್ನದ ಆಭರಣಗಳ ಮೇಲೆ ಮೂಡಿಸಿದ ಮಲಬಾರ್​ ಗೋಲ್ಡ್​ನ ನೃತ್ಯಾಂಜಲಿ ಕಲೆಕ್ಷನ್

ಮತ್ತಷ್ಟು ಸುದ್ದಿಗಳಿಗಾಗಿ ಲಿಂಕ್ ಕ್ಲಿಕ್  ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​