AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬ್ರಿಡ್ಜ್ ಮೇಲೆ ಹತ್ತಿ ನದಿಗೆ ಇಳಿಯುವ ಮೊಸಳೆಯ ರೋಚಕ ದೃಶ್ಯ ನೋಡಿ

ನದಿಯ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಮೊಸಳೆ ಸ್ಥಳಾಂತರಗೊಳ್ಳುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ಬ್ರಿಡ್ಜ್ ಮೇಲೆ ಹತ್ತಿ ನದಿಗೆ ಇಳಿಯುವ ಮೊಸಳೆಯ ರೋಚಕ ದೃಶ್ಯ ನೋಡಿ
ವೈರಲ್ ಆದ ಮೊಸಳೆ
TV9 Web
| Edited By: Rakesh Nayak Manchi|

Updated on: May 23, 2022 | 12:47 PM

Share

ಸಾಮಾಜಿಕ ಜಾಲತಾಣದಲ್ಲಿ ಆಗೊಂದು ಈಗೊಂದು ಎಂಬಂತೆ ಅಚ್ಚರಿಯ ಫೋಟೋಗಳು, ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತದೆ. ಅದರಂತೆ, ಸಾಮಾಜಿಕ ಜಾಲತಾಣದಲ್ಲಿ ಮೊಸಳೆ (Crocodile) ವಿಡಿಯೋವೊಂದು ಭಾರಿ ವೈರಲ್ (Viral video) ಆಗುತ್ತಿದೆ. ಹೇಳಿ ಕೇಳಿ ಮೊಸಳೆ ನೀರಿನಲ್ಲೂ ಇರುತ್ತದೆ, ಭೂಮಿ ಮೇಲೂ ಬದುಕುತ್ತದೆ. ನದಿ ಬಿಟ್ಟು ಆಹಾರ ಹುಡುಕಾಡುತ್ತಾ ಗ್ರಾಮಗಳಿಗೆ ನುಗ್ಗುವುದನ್ನೂ ನೋಡಿದ್ದೇವೆ. ಇದೀಗ ಮೊಸಳೆಯೊಂದು ನದಿಯೊಂದಕ್ಕೆ ಅಡ್ಡಲಾಗಿ ಕಟ್ಟಿದ ಸೇತುವೆ ಮೇಲೆ  ಹತ್ತಿ ನೀರಿರುವ ಸ್ಥಳಕ್ಕೆ ಹೋಗುವ ದೃಶ್ಯಾವಳಿ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​

ವೈರಲ್ ವಿಡಿಯೋ ಗಮನಿಸಿದಾಗ, ನೀರು ಹರಿದು ಹೋಗದಂತೆ ಸೇತುವೆಗೆ ಅಡ್ಡಲಾಗಿ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಒಂದು ಭಾಗದಲ್ಲಿ ನೀರಿನ ಹರಿವು ಇಲ್ಲವಾಗಿದೆ. ಈ ಜಾಗದಲ್ಲಿದ್ದ ಸುಮಾರು 10 ಅಡಿ ಉದ್ದದ ಮೊಸಳೆಯೊಂದು ಆ ಸೇತುವೆ ಮೇಲೆ ಹತ್ತಿ ನೀರು ತುಂಬಿದ ಸ್ಥಳಕ್ಕೆ ಸ್ಥಳಾಂತರಗೊಂಡಿದೆ. ಹೀಗೆ ಹೋದ ಮೊಸಳೆಯ ಶೈಲಿ ನೆಟ್ಟಿಗರ ಗಮನ ಸೆಳೆದಿದೆ. ಅಲ್ಲದೆ, ಭಾರಿ ವೈರಲ್ ಕೂಡ ಆಗುತ್ತಿದೆ. ಈ ವಿಡಿಯೋವನ್ನು ಹೆಲಿಕಾಪ್ಟರ್ ಯಾತ್ರಾ ಬಳಕೆದಾರರು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದು, 2.9 ಮಿಲಿಯನ್ ವೀಕ್ಷಣೆ ಕಂಡಿದ್ದು, 129k ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: ಕರ್ನಾಟಕದ ಕರಾವಳಿ ದಂಡೆಯ ರಸ್ತೆ ವಿಶ್ವದ ಅತ್ಯಂತ ಸುಂದರವಾದ ಸೈಕ್ಲಿಂಗ್ ಮಾರ್ಗ | ನಾರ್ವೇ ದೇಶದ ಪ್ರಜೆ ಟ್ವೀಟ್‌

ಇದನ್ನೂ ಓದಿ: ಕೊವಿಡ್ ಭೀತಿ: ಸೌದಿ ಪ್ರಜೆಗಳಿಗೆ ಭಾರತ ಸೇರಿ 15 ದೇಶಗಳಿಗೆ ಸಂಚಾರ ನಿರ್ಬಂಧ

ಇದನ್ನೂ ಓದಿ:  Nrityanjali  Jewellery Collection: ಭಾರತೀಯ ನೃತ್ಯಕಲೆಯನ್ನು ಚಿನ್ನದ ಆಭರಣಗಳ ಮೇಲೆ ಮೂಡಿಸಿದ ಮಲಬಾರ್​ ಗೋಲ್ಡ್​ನ ನೃತ್ಯಾಂಜಲಿ ಕಲೆಕ್ಷನ್

ಮತ್ತಷ್ಟು ಸುದ್ದಿಗಳಿಗಾಗಿ ಲಿಂಕ್ ಕ್ಲಿಕ್  ಮಾಡಿ

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!