AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬ್ರಿಡ್ಜ್ ಮೇಲೆ ಹತ್ತಿ ನದಿಗೆ ಇಳಿಯುವ ಮೊಸಳೆಯ ರೋಚಕ ದೃಶ್ಯ ನೋಡಿ

ನದಿಯ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಮೊಸಳೆ ಸ್ಥಳಾಂತರಗೊಳ್ಳುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ಬ್ರಿಡ್ಜ್ ಮೇಲೆ ಹತ್ತಿ ನದಿಗೆ ಇಳಿಯುವ ಮೊಸಳೆಯ ರೋಚಕ ದೃಶ್ಯ ನೋಡಿ
ವೈರಲ್ ಆದ ಮೊಸಳೆ
Follow us
TV9 Web
| Updated By: Rakesh Nayak Manchi

Updated on: May 23, 2022 | 12:47 PM

ಸಾಮಾಜಿಕ ಜಾಲತಾಣದಲ್ಲಿ ಆಗೊಂದು ಈಗೊಂದು ಎಂಬಂತೆ ಅಚ್ಚರಿಯ ಫೋಟೋಗಳು, ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತದೆ. ಅದರಂತೆ, ಸಾಮಾಜಿಕ ಜಾಲತಾಣದಲ್ಲಿ ಮೊಸಳೆ (Crocodile) ವಿಡಿಯೋವೊಂದು ಭಾರಿ ವೈರಲ್ (Viral video) ಆಗುತ್ತಿದೆ. ಹೇಳಿ ಕೇಳಿ ಮೊಸಳೆ ನೀರಿನಲ್ಲೂ ಇರುತ್ತದೆ, ಭೂಮಿ ಮೇಲೂ ಬದುಕುತ್ತದೆ. ನದಿ ಬಿಟ್ಟು ಆಹಾರ ಹುಡುಕಾಡುತ್ತಾ ಗ್ರಾಮಗಳಿಗೆ ನುಗ್ಗುವುದನ್ನೂ ನೋಡಿದ್ದೇವೆ. ಇದೀಗ ಮೊಸಳೆಯೊಂದು ನದಿಯೊಂದಕ್ಕೆ ಅಡ್ಡಲಾಗಿ ಕಟ್ಟಿದ ಸೇತುವೆ ಮೇಲೆ  ಹತ್ತಿ ನೀರಿರುವ ಸ್ಥಳಕ್ಕೆ ಹೋಗುವ ದೃಶ್ಯಾವಳಿ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​

ವೈರಲ್ ವಿಡಿಯೋ ಗಮನಿಸಿದಾಗ, ನೀರು ಹರಿದು ಹೋಗದಂತೆ ಸೇತುವೆಗೆ ಅಡ್ಡಲಾಗಿ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಒಂದು ಭಾಗದಲ್ಲಿ ನೀರಿನ ಹರಿವು ಇಲ್ಲವಾಗಿದೆ. ಈ ಜಾಗದಲ್ಲಿದ್ದ ಸುಮಾರು 10 ಅಡಿ ಉದ್ದದ ಮೊಸಳೆಯೊಂದು ಆ ಸೇತುವೆ ಮೇಲೆ ಹತ್ತಿ ನೀರು ತುಂಬಿದ ಸ್ಥಳಕ್ಕೆ ಸ್ಥಳಾಂತರಗೊಂಡಿದೆ. ಹೀಗೆ ಹೋದ ಮೊಸಳೆಯ ಶೈಲಿ ನೆಟ್ಟಿಗರ ಗಮನ ಸೆಳೆದಿದೆ. ಅಲ್ಲದೆ, ಭಾರಿ ವೈರಲ್ ಕೂಡ ಆಗುತ್ತಿದೆ. ಈ ವಿಡಿಯೋವನ್ನು ಹೆಲಿಕಾಪ್ಟರ್ ಯಾತ್ರಾ ಬಳಕೆದಾರರು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದು, 2.9 ಮಿಲಿಯನ್ ವೀಕ್ಷಣೆ ಕಂಡಿದ್ದು, 129k ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: ಕರ್ನಾಟಕದ ಕರಾವಳಿ ದಂಡೆಯ ರಸ್ತೆ ವಿಶ್ವದ ಅತ್ಯಂತ ಸುಂದರವಾದ ಸೈಕ್ಲಿಂಗ್ ಮಾರ್ಗ | ನಾರ್ವೇ ದೇಶದ ಪ್ರಜೆ ಟ್ವೀಟ್‌

ಇದನ್ನೂ ಓದಿ: ಕೊವಿಡ್ ಭೀತಿ: ಸೌದಿ ಪ್ರಜೆಗಳಿಗೆ ಭಾರತ ಸೇರಿ 15 ದೇಶಗಳಿಗೆ ಸಂಚಾರ ನಿರ್ಬಂಧ

ಇದನ್ನೂ ಓದಿ:  Nrityanjali  Jewellery Collection: ಭಾರತೀಯ ನೃತ್ಯಕಲೆಯನ್ನು ಚಿನ್ನದ ಆಭರಣಗಳ ಮೇಲೆ ಮೂಡಿಸಿದ ಮಲಬಾರ್​ ಗೋಲ್ಡ್​ನ ನೃತ್ಯಾಂಜಲಿ ಕಲೆಕ್ಷನ್

ಮತ್ತಷ್ಟು ಸುದ್ದಿಗಳಿಗಾಗಿ ಲಿಂಕ್ ಕ್ಲಿಕ್  ಮಾಡಿ

ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ
ನಟಿ ಲಾಸ್ಯ ನಾಗರಾಜ್ ತಾಯಿ ಮೇಲೆ ಹಲ್ಲೆ, ಘಟನೆ ವಿವರಿಸಿದ ಸುಧಾ ನಾಗರಾಜ್
ನಟಿ ಲಾಸ್ಯ ನಾಗರಾಜ್ ತಾಯಿ ಮೇಲೆ ಹಲ್ಲೆ, ಘಟನೆ ವಿವರಿಸಿದ ಸುಧಾ ನಾಗರಾಜ್
ಅಧಿಕಾರಿಗಳನ್ನು ಸಿಎಂ ಯಾವತ್ತೂ ಕೆಟ್ಟದ್ದಾಗಿ ನಡೆಸಿಕೊಂಡಿಲ್ಲ: ಡಾ ಯತೀಂದ್ರ
ಅಧಿಕಾರಿಗಳನ್ನು ಸಿಎಂ ಯಾವತ್ತೂ ಕೆಟ್ಟದ್ದಾಗಿ ನಡೆಸಿಕೊಂಡಿಲ್ಲ: ಡಾ ಯತೀಂದ್ರ
ಯತ್ನಾಳ್ ಅವರಿಗೆ ನೈತಿಕ ಬೆಂಬಲವಾಗಿ ನಿಂತಿದ್ದೇನೆ: ಮೃತ್ಯುಂಜಯ ಸ್ವಾಮೀಜಿ
ಯತ್ನಾಳ್ ಅವರಿಗೆ ನೈತಿಕ ಬೆಂಬಲವಾಗಿ ನಿಂತಿದ್ದೇನೆ: ಮೃತ್ಯುಂಜಯ ಸ್ವಾಮೀಜಿ
ಇಸ್ರೇಲ್​ನಲ್ಲಿ ಭಾರಿ ಕಾಡ್ಗಿಚ್ಚು, ಸಾವಿರಾರು ಮಂದಿ ಸ್ಥಳಾಂತರ
ಇಸ್ರೇಲ್​ನಲ್ಲಿ ಭಾರಿ ಕಾಡ್ಗಿಚ್ಚು, ಸಾವಿರಾರು ಮಂದಿ ಸ್ಥಳಾಂತರ
ಸಮುದ್ರ ಮಾರ್ಗದಲ್ಲಿ ಶತ್ರುಗಳು ನುಸುಳುವ ಭೀತಿ: ಉಡುಪಿಯಲ್ಲಿ ಬೋಟ್​ಗಳ ಶೋಧ
ಸಮುದ್ರ ಮಾರ್ಗದಲ್ಲಿ ಶತ್ರುಗಳು ನುಸುಳುವ ಭೀತಿ: ಉಡುಪಿಯಲ್ಲಿ ಬೋಟ್​ಗಳ ಶೋಧ
ಚಾಮರಾಜನಗರ: ಭಾರಿ ಮಳೆಗೆ 4 ಎಕರೆ ಬಾಳೆ ತೋಟ ನಾಶ
ಚಾಮರಾಜನಗರ: ಭಾರಿ ಮಳೆಗೆ 4 ಎಕರೆ ಬಾಳೆ ತೋಟ ನಾಶ