AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬ್ರಿಡ್ಜ್ ಮೇಲೆ ಹತ್ತಿ ನದಿಗೆ ಇಳಿಯುವ ಮೊಸಳೆಯ ರೋಚಕ ದೃಶ್ಯ ನೋಡಿ

ನದಿಯ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಮೊಸಳೆ ಸ್ಥಳಾಂತರಗೊಳ್ಳುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ಬ್ರಿಡ್ಜ್ ಮೇಲೆ ಹತ್ತಿ ನದಿಗೆ ಇಳಿಯುವ ಮೊಸಳೆಯ ರೋಚಕ ದೃಶ್ಯ ನೋಡಿ
ವೈರಲ್ ಆದ ಮೊಸಳೆ
TV9 Web
| Edited By: Rakesh Nayak Manchi|

Updated on: May 23, 2022 | 12:47 PM

Share

ಸಾಮಾಜಿಕ ಜಾಲತಾಣದಲ್ಲಿ ಆಗೊಂದು ಈಗೊಂದು ಎಂಬಂತೆ ಅಚ್ಚರಿಯ ಫೋಟೋಗಳು, ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತದೆ. ಅದರಂತೆ, ಸಾಮಾಜಿಕ ಜಾಲತಾಣದಲ್ಲಿ ಮೊಸಳೆ (Crocodile) ವಿಡಿಯೋವೊಂದು ಭಾರಿ ವೈರಲ್ (Viral video) ಆಗುತ್ತಿದೆ. ಹೇಳಿ ಕೇಳಿ ಮೊಸಳೆ ನೀರಿನಲ್ಲೂ ಇರುತ್ತದೆ, ಭೂಮಿ ಮೇಲೂ ಬದುಕುತ್ತದೆ. ನದಿ ಬಿಟ್ಟು ಆಹಾರ ಹುಡುಕಾಡುತ್ತಾ ಗ್ರಾಮಗಳಿಗೆ ನುಗ್ಗುವುದನ್ನೂ ನೋಡಿದ್ದೇವೆ. ಇದೀಗ ಮೊಸಳೆಯೊಂದು ನದಿಯೊಂದಕ್ಕೆ ಅಡ್ಡಲಾಗಿ ಕಟ್ಟಿದ ಸೇತುವೆ ಮೇಲೆ  ಹತ್ತಿ ನೀರಿರುವ ಸ್ಥಳಕ್ಕೆ ಹೋಗುವ ದೃಶ್ಯಾವಳಿ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​

ವೈರಲ್ ವಿಡಿಯೋ ಗಮನಿಸಿದಾಗ, ನೀರು ಹರಿದು ಹೋಗದಂತೆ ಸೇತುವೆಗೆ ಅಡ್ಡಲಾಗಿ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಒಂದು ಭಾಗದಲ್ಲಿ ನೀರಿನ ಹರಿವು ಇಲ್ಲವಾಗಿದೆ. ಈ ಜಾಗದಲ್ಲಿದ್ದ ಸುಮಾರು 10 ಅಡಿ ಉದ್ದದ ಮೊಸಳೆಯೊಂದು ಆ ಸೇತುವೆ ಮೇಲೆ ಹತ್ತಿ ನೀರು ತುಂಬಿದ ಸ್ಥಳಕ್ಕೆ ಸ್ಥಳಾಂತರಗೊಂಡಿದೆ. ಹೀಗೆ ಹೋದ ಮೊಸಳೆಯ ಶೈಲಿ ನೆಟ್ಟಿಗರ ಗಮನ ಸೆಳೆದಿದೆ. ಅಲ್ಲದೆ, ಭಾರಿ ವೈರಲ್ ಕೂಡ ಆಗುತ್ತಿದೆ. ಈ ವಿಡಿಯೋವನ್ನು ಹೆಲಿಕಾಪ್ಟರ್ ಯಾತ್ರಾ ಬಳಕೆದಾರರು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದು, 2.9 ಮಿಲಿಯನ್ ವೀಕ್ಷಣೆ ಕಂಡಿದ್ದು, 129k ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: ಕರ್ನಾಟಕದ ಕರಾವಳಿ ದಂಡೆಯ ರಸ್ತೆ ವಿಶ್ವದ ಅತ್ಯಂತ ಸುಂದರವಾದ ಸೈಕ್ಲಿಂಗ್ ಮಾರ್ಗ | ನಾರ್ವೇ ದೇಶದ ಪ್ರಜೆ ಟ್ವೀಟ್‌

ಇದನ್ನೂ ಓದಿ: ಕೊವಿಡ್ ಭೀತಿ: ಸೌದಿ ಪ್ರಜೆಗಳಿಗೆ ಭಾರತ ಸೇರಿ 15 ದೇಶಗಳಿಗೆ ಸಂಚಾರ ನಿರ್ಬಂಧ

ಇದನ್ನೂ ಓದಿ:  Nrityanjali  Jewellery Collection: ಭಾರತೀಯ ನೃತ್ಯಕಲೆಯನ್ನು ಚಿನ್ನದ ಆಭರಣಗಳ ಮೇಲೆ ಮೂಡಿಸಿದ ಮಲಬಾರ್​ ಗೋಲ್ಡ್​ನ ನೃತ್ಯಾಂಜಲಿ ಕಲೆಕ್ಷನ್

ಮತ್ತಷ್ಟು ಸುದ್ದಿಗಳಿಗಾಗಿ ಲಿಂಕ್ ಕ್ಲಿಕ್  ಮಾಡಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ