AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬ್ರಿಡ್ಜ್ ಮೇಲೆ ಹತ್ತಿ ನದಿಗೆ ಇಳಿಯುವ ಮೊಸಳೆಯ ರೋಚಕ ದೃಶ್ಯ ನೋಡಿ

ನದಿಯ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಮೊಸಳೆ ಸ್ಥಳಾಂತರಗೊಳ್ಳುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ಬ್ರಿಡ್ಜ್ ಮೇಲೆ ಹತ್ತಿ ನದಿಗೆ ಇಳಿಯುವ ಮೊಸಳೆಯ ರೋಚಕ ದೃಶ್ಯ ನೋಡಿ
ವೈರಲ್ ಆದ ಮೊಸಳೆ
TV9 Web
| Edited By: |

Updated on: May 23, 2022 | 12:47 PM

Share

ಸಾಮಾಜಿಕ ಜಾಲತಾಣದಲ್ಲಿ ಆಗೊಂದು ಈಗೊಂದು ಎಂಬಂತೆ ಅಚ್ಚರಿಯ ಫೋಟೋಗಳು, ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತದೆ. ಅದರಂತೆ, ಸಾಮಾಜಿಕ ಜಾಲತಾಣದಲ್ಲಿ ಮೊಸಳೆ (Crocodile) ವಿಡಿಯೋವೊಂದು ಭಾರಿ ವೈರಲ್ (Viral video) ಆಗುತ್ತಿದೆ. ಹೇಳಿ ಕೇಳಿ ಮೊಸಳೆ ನೀರಿನಲ್ಲೂ ಇರುತ್ತದೆ, ಭೂಮಿ ಮೇಲೂ ಬದುಕುತ್ತದೆ. ನದಿ ಬಿಟ್ಟು ಆಹಾರ ಹುಡುಕಾಡುತ್ತಾ ಗ್ರಾಮಗಳಿಗೆ ನುಗ್ಗುವುದನ್ನೂ ನೋಡಿದ್ದೇವೆ. ಇದೀಗ ಮೊಸಳೆಯೊಂದು ನದಿಯೊಂದಕ್ಕೆ ಅಡ್ಡಲಾಗಿ ಕಟ್ಟಿದ ಸೇತುವೆ ಮೇಲೆ  ಹತ್ತಿ ನೀರಿರುವ ಸ್ಥಳಕ್ಕೆ ಹೋಗುವ ದೃಶ್ಯಾವಳಿ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​

ವೈರಲ್ ವಿಡಿಯೋ ಗಮನಿಸಿದಾಗ, ನೀರು ಹರಿದು ಹೋಗದಂತೆ ಸೇತುವೆಗೆ ಅಡ್ಡಲಾಗಿ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಒಂದು ಭಾಗದಲ್ಲಿ ನೀರಿನ ಹರಿವು ಇಲ್ಲವಾಗಿದೆ. ಈ ಜಾಗದಲ್ಲಿದ್ದ ಸುಮಾರು 10 ಅಡಿ ಉದ್ದದ ಮೊಸಳೆಯೊಂದು ಆ ಸೇತುವೆ ಮೇಲೆ ಹತ್ತಿ ನೀರು ತುಂಬಿದ ಸ್ಥಳಕ್ಕೆ ಸ್ಥಳಾಂತರಗೊಂಡಿದೆ. ಹೀಗೆ ಹೋದ ಮೊಸಳೆಯ ಶೈಲಿ ನೆಟ್ಟಿಗರ ಗಮನ ಸೆಳೆದಿದೆ. ಅಲ್ಲದೆ, ಭಾರಿ ವೈರಲ್ ಕೂಡ ಆಗುತ್ತಿದೆ. ಈ ವಿಡಿಯೋವನ್ನು ಹೆಲಿಕಾಪ್ಟರ್ ಯಾತ್ರಾ ಬಳಕೆದಾರರು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದು, 2.9 ಮಿಲಿಯನ್ ವೀಕ್ಷಣೆ ಕಂಡಿದ್ದು, 129k ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: ಕರ್ನಾಟಕದ ಕರಾವಳಿ ದಂಡೆಯ ರಸ್ತೆ ವಿಶ್ವದ ಅತ್ಯಂತ ಸುಂದರವಾದ ಸೈಕ್ಲಿಂಗ್ ಮಾರ್ಗ | ನಾರ್ವೇ ದೇಶದ ಪ್ರಜೆ ಟ್ವೀಟ್‌

ಇದನ್ನೂ ಓದಿ: ಕೊವಿಡ್ ಭೀತಿ: ಸೌದಿ ಪ್ರಜೆಗಳಿಗೆ ಭಾರತ ಸೇರಿ 15 ದೇಶಗಳಿಗೆ ಸಂಚಾರ ನಿರ್ಬಂಧ

ಇದನ್ನೂ ಓದಿ:  Nrityanjali  Jewellery Collection: ಭಾರತೀಯ ನೃತ್ಯಕಲೆಯನ್ನು ಚಿನ್ನದ ಆಭರಣಗಳ ಮೇಲೆ ಮೂಡಿಸಿದ ಮಲಬಾರ್​ ಗೋಲ್ಡ್​ನ ನೃತ್ಯಾಂಜಲಿ ಕಲೆಕ್ಷನ್

ಮತ್ತಷ್ಟು ಸುದ್ದಿಗಳಿಗಾಗಿ ಲಿಂಕ್ ಕ್ಲಿಕ್  ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ