AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿಗಿರಿಧಾಮದಲ್ಲಿ ಜನ ಸಾಗರ, ಎಂಟ್ರಿ ಟಿಕೆಟ್ ಸಿಗದೆ ಪರದಾಟ

ನಂದಿಗಿರಿಧಾಮದಲ್ಲಿ ಜನ ಸಾಗರ, ಎಂಟ್ರಿ ಟಿಕೆಟ್ ಸಿಗದೆ ಪರದಾಟ

TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Aug 17, 2025 | 11:27 AM

Share

ವೀಕೆಂಡ್ ಹಿನ್ನೆಲೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡು ಲಗ್ಗೆ ಇಟ್ಟಿದೆ. ಇದರಿಂದ ಸಕಾಲಕ್ಕೆ ಪ್ರವೇಶ ಟಿಕೆಟ್ ಸಿಗದೆ ಪ್ರವಾಸಿಗರು ಪರದಾಡಿದ್ದಾರೆ. ಸುರಿಯುವ ಮಳೆಯನ್ನೇ ಲೆಕ್ಕಿಸದೆ ಪ್ರವಾಸಿಗರು ಕಳೆದ ಒಂದು ಗಂಟೆಯಿಂದ ಸಾಲುಗಟ್ಟಿ ನಿಂತಿದ್ದಾರೆ. ಆದ್ರೆ, ಸಾವಿರಾರು ಜನ ಪ್ರವಾಸಿಗರಿಗೆ 2 ಕೌಂಟರ್​​​​ನಲ್ಲಿ ಮಾತ್ರ ಟಿಕೆಟ್‌ ನೀಡಲಾಗುತ್ತಿದೆ. ಇದರಿಂದ ಕೆಎಸ್​ಟಿಡಿಸಿ ಅವ್ಯವಸ್ಥೆ ವಿರುದ್ಧ ಪ್ರವಾಸಿಗರ ಆಕ್ರೋಶ ಹೊರಹಾಕಿದ್ದಾರೆ.

ಚಿಕ್ಕಬಳ್ಳಾಪುರ, (ಆಗಸ್ಟ್ 17): ವೀಕೆಂಡ್ ಹಿನ್ನೆಲೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡು ಲಗ್ಗೆ ಇಟ್ಟಿದೆ. ಇದರಿಂದ ಸಕಾಲಕ್ಕೆ ಪ್ರವೇಶ ಟಿಕೆಟ್ ಸಿಗದೆ ಪ್ರವಾಸಿಗರು ಪರದಾಡಿದ್ದಾರೆ. ಸುರಿಯುವ ಮಳೆಯನ್ನೇ ಲೆಕ್ಕಿಸದೆ ಪ್ರವಾಸಿಗರು ಕಳೆದ ಒಂದು ಗಂಟೆಯಿಂದ ಸಾಲುಗಟ್ಟಿ ನಿಂತಿದ್ದಾರೆ. ಆದ್ರೆ, ಸಾವಿರಾರು ಜನ ಪ್ರವಾಸಿಗರಿಗೆ 2 ಕೌಂಟರ್​​​​ನಲ್ಲಿ ಮಾತ್ರ ಟಿಕೆಟ್‌ ನೀಡಲಾಗುತ್ತಿದೆ. ಇದರಿಂದ ಕೆಎಸ್​ಟಿಡಿಸಿ ಅವ್ಯವಸ್ಥೆ ವಿರುದ್ಧ ಪ್ರವಾಸಿಗರ ಆಕ್ರೋಶ ಹೊರಹಾಕಿದ್ದಾರೆ.