ಹಾಸನಾಂಬೆ ದರ್ಶನ ಪಡೆದು ಭಕ್ತಿಯಿಂದ ಪ್ರಾರ್ಥನೆ ಮಾಡಿದ CT ರವಿ; ಇಲ್ಲಿದೆ ವಿಡಿಯೋ

ವರ್ಷದ ಬಳಿಕ ಹಾಸನಾಂಬೆ(Hassanambe) ಯ ದರ್ಶನ ಭಾಗ್ಯ ದೊರೆತಿದ್ದು, ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾಧಿಗಳು ದೇವಾಲಯಕ್ಕೆ ತೆರಳಿ ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ. ಇನ್ನು ಇಂದು(ನ.11) ಬಿಜೆಪಿ ಮಾಜಿ ಶಾಸಕ ಸಿ.ಟಿ. ರವಿ(CT Ravi) ಅವರು ಹಾಸನಾಂಬೆಯ ದರ್ಶಕ್ಕೆ ಆಗಮಿಸಿದ್ದರು.

ಹಾಸನಾಂಬೆ ದರ್ಶನ ಪಡೆದು ಭಕ್ತಿಯಿಂದ ಪ್ರಾರ್ಥನೆ ಮಾಡಿದ CT ರವಿ; ಇಲ್ಲಿದೆ ವಿಡಿಯೋ
| Edited By: Kiran Hanumant Madar

Updated on: Nov 11, 2023 | 9:06 PM

ಹಾಸನ, ನ.11: ವರ್ಷದ ಬಳಿಕ ಹಾಸನಾಂಬೆ(Hassanambe) ಯ ದರ್ಶನ ಭಾಗ್ಯ ದೊರೆತಿದ್ದು, ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾಧಿಗಳು ದೇವಾಲಯಕ್ಕೆ ತೆರಳಿ ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ. ಇನ್ನು ಇಂದು(ನ.11) ಬಿಜೆಪಿ ಮಾಜಿ ಶಾಸಕ ಸಿ.ಟಿ. ರವಿ(CT Ravi) ಅವರು ಹಾಸನಾಂಬೆಯ ದರ್ಶಕ್ಕೆ ಆಗಮಿಸಿದ್ದರು. ಈ ವೇಳೆ ಭಕ್ತಿಯಿಂದ ಕೆಲಹೊತ್ತು ದೇವರಲ್ಲಿ ಪ್ರಾರ್ಥಿಸಿದರು. ಇನ್ನು ಆ ಬಳಿಕ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನೇಮಕಾತಿ ಬಗ್ಗೆ ಮಾತನಾಡಿ ‘ 2 ದಿನದ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ನನಗೆ ಕರೆ ಮಾಡಿದ್ದರು. ಅಧ್ಯಕ್ಷರ ನೇಮಕವಾಗಿ ಮಾತನಾಡಿಲ್ಲ ಎಂದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ