Dhananjay: ‘ಪುಷ್ಪ 2’ ಚಿತ್ರದ ಶೂಟಿಂಗ್​ ಬಗ್ಗೆ ಧನಂಜಯ್ ಕೊಟ್ರು ಅಪ್​ಡೇಟ್​

ತೆಲುಗಿನ ‘ಪುಷ್ಪ’ ಸಿನಿಮಾದಲ್ಲಿ ಧನಂಜಯ್ ವಿಲನ್ ಪಾತ್ರ ಮಾಡಿದ್ದಾರೆ. ಎರಡನೇ ಭಾಗದಲ್ಲೂ ಅವರ ಪಾತ್ರ ಮುಂದುವರಿಯುತ್ತಿದೆ.

Dhananjay: ‘ಪುಷ್ಪ 2’ ಚಿತ್ರದ ಶೂಟಿಂಗ್​ ಬಗ್ಗೆ ಧನಂಜಯ್ ಕೊಟ್ರು ಅಪ್​ಡೇಟ್​
| Updated By: ರಾಜೇಶ್ ದುಗ್ಗುಮನೆ

Updated on: Jan 05, 2023 | 9:41 AM

ಧನಂಜಯ್ (Dhananjay) ಅವರು ಹಲವು ಕನ್ನಡ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರ ಜತೆ ನಿರ್ಮಾಣದಲ್ಲೂ ಅವರು ತೊಡಗಿಕೊಂಡಿದ್ದಾರೆ. ಅವರು ತೆಲುಗಿನ ‘ಪುಷ್ಪ’ ಸಿನಿಮಾದಲ್ಲಿ (Pushpa Movie) ವಿಲನ್ ಪಾತ್ರ ಮಾಡಿದ್ದಾರೆ. ಎರಡನೇ ಭಾಗದಲ್ಲೂ ಅವರ ಪಾತ್ರ ಮುಂದುವರಿಯುತ್ತಿದೆ. ಈ ಚಿತ್ರದ ಶೂಟಿಂಗ್ ಬಗ್ಗೆ ಯಾವುದೇ ಅಪ್​​ಡೇಟ್ ಸಿಕ್ಕಿಲ್ಲ. ‘ಪುಷ್ಪ 2 ಚಿತ್ರತಂಡದ ಜತೆಗೆ ಇನ್ನಷ್ಟೇ ಮೀಟಿಂಗ್ ಆಗಬೇಕಿದೆ’ ಎಂದಿದ್ದಾರೆ ಧನಂಜಯ್. ಈ ಮೂಲಕ ಸದ್ಯಕ್ಕೆ ಶೂಟಿಂಗ್ ಆರಂಭವಾಗುವ ಸೂಚನೆ ಇಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು