AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು

Daali Dhananjay movie: ಈ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳ ಜೊತೆಗೆ ಸಚಿವರು, ಸಿನಿಮಾ ನಟರು ಸಹ ಭಾಗಿ ಆಗಿದ್ದರು. ನಟ ಡಾಲಿ ಧನಂಜಯ್ ಸಹ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದು, ಪೊಲೀಸ್ ವ್ಯವಸ್ಥೆ, ಪೊಲೀಸ್ ಕರ್ತವ್ಯದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ತಾವು ಸಿನಿಮಾಗಳಲ್ಲಿ ಪೊಲೀಸ್ ಸಮವಸ್ತ್ರ ಧರಿಸಿದಾಗ ಒಂದು ಜೋಶ್ ಬರುತ್ತದೆ ಎಂದು ಅವರು ನೆನಪು ಮಾಡಿಕೊಂಡರು. ವಿಡಿಯೋ ನೋಡಿ...

ಮಂಜುನಾಥ ಸಿ.
|

Updated on: Aug 09, 2026 | 3:36 PM

Share

ಪೊಲೀಸ್ ಇಲಾಖೆಯಲ್ಲಿ ಧಕ್ಷ ಅಧಿಕಾರಿಗಳಿಗೆ, ಅಪ್ರತಿಮ ಸಾಧಕರಿಗೆ, ಕರ್ತವ್ಯಪ್ರಜ್ಞೆ ಜೊತೆ ಮಾನೀಯತೆಯನ್ನು ಮೆರೆದ ಆರಕ್ಷಕರಿಗೆ ಗೌರವ ಸಲ್ಲಿಸುವ ಕಾರ್ಯವನ್ನು ಟಿವಿ9 ಮಾಡಿತು. ಇತ್ತೀಚೆಗಷ್ಟೆ ನಡೆದ ಟಿವಿ9 ಸೆಲ್ಯೂಟ್ ಕಾರ್ಯಕ್ರಮದಲ್ಲಿ ದಕ್ಷ ಅಧಿಕಾರಿಗಳನ್ನು ಗುರುತಿಸಿ ಸನ್ಮಾನಿಸಲಾಯ್ತು. ಈ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳ ಜೊತೆಗೆ ಸಚಿವರು, ಸಿನಿಮಾ ನಟರು ಸಹ ಭಾಗಿ ಆಗಿದ್ದರು. ನಟ ಡಾಲಿ ಧನಂಜಯ್ ಸಹ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದು, ಪೊಲೀಸ್ ವ್ಯವಸ್ಥೆ, ಪೊಲೀಸ್ ಕರ್ತವ್ಯದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ತಾವು ಸಿನಿಮಾಗಳಲ್ಲಿ ಪೊಲೀಸ್ ಸಮವಸ್ತ್ರ ಧರಿಸಿದಾಗ ಒಂದು ಜೋಶ್ ಬರುತ್ತದೆ ಎಂದು ಅವರು ನೆನಪು ಮಾಡಿಕೊಂಡರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ನಾಗೇಂದ್ರ ಜತೆಗೆ ಜನಾರ್ದನ ರೆಡ್ಡಿ. ರೇಣುಕಾಚಾರ್ಯಗೂ ಸಂಕಷ್ಟ?
ನಾಗೇಂದ್ರ ಜತೆಗೆ ಜನಾರ್ದನ ರೆಡ್ಡಿ. ರೇಣುಕಾಚಾರ್ಯಗೂ ಸಂಕಷ್ಟ?
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ
ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ
ದಾವಣಗೆರೆಯಲ್ಲಿ ಅಡಿಕೆ ಬೆಳೆಗಾರರ ಬೃಹತ್ ಪ್ರತಿಭಟನೆ
ದಾವಣಗೆರೆಯಲ್ಲಿ ಅಡಿಕೆ ಬೆಳೆಗಾರರ ಬೃಹತ್ ಪ್ರತಿಭಟನೆ
34 ಕಾಲೇಜು ಹಾಸ್ಟೆಲ್ ಕ್ಯಾಂಟೀನ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
34 ಕಾಲೇಜು ಹಾಸ್ಟೆಲ್ ಕ್ಯಾಂಟೀನ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೇದಿಕೆಯಲ್ಲಿ ರಂಪಾಟ: ಗಂಭೀರ ಆರೋಪ
‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೇದಿಕೆಯಲ್ಲಿ ರಂಪಾಟ: ಗಂಭೀರ ಆರೋಪ